ಮಂಗಳೂರು: ಸ್ನೇಹಾಲಯ ಸೈಕೊ ಸೋಶಿಯಲ್ ಪುನರ್ವಸತಿ ಕೇಂದ್ರ ಮಂಜೇಶ್ವರಂದಲ್ಲಿ “ಸ್ನೇಹ ಮಿಲನ-2024” ಕ್ರಿಸ್‌ಮಸ್ ಕಾರ್ಯಕ್ರಮ ಆಚರಣೆ.

ಮಂಗಳೂರು: ಸ್ನೇಹಾಲಯ ಸೈಕೊ ಸೋಶಿಯಲ್ ಪುನರ್ವಸತಿ ಕೇಂದ್ರ ಮಂಜೇಶ್ವರಂದಲ್ಲಿ “ಸ್ನೇಹ ಮಿಲನ-2024 ” ಎಂಬ ಕ್ರಿಸ್‌ಮಸ್ ಕಾರ್ಯಕ್ರಮವನ್ನು ದಿನಾಂಕ 21 ಡಿಸೆಂಬರ್ 2024 ರಂದು ಆಚರಿಸಲಾಯಿತು. ಸ್ನೇಹಾಲಯದ ವಾರ್ಷಿಕ ಕ್ರಿಸ್‌ಮಸ್ ಆಚರಣೆಯು ನಿವಾಸಿಗಳಲ್ಲಿಹೊಸ ಉತ್ಸಾಹವನ್ನು ಜೀವಂತವಾಗಿರಿಸಿತು. ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾ ಪೊಲೀಸ್ ಮುಖ್ಯಸ್ಥರಾದ ಶಿಲ್ಪಾ ದ್ಯಾವಯ್ಯ ಐಪಿಎಸ್, ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ ಅಧೀಕ್ಷಕರಾದ ಡಾ.ಶಿವಪ್ರಕಾಶ್ ಡಿ.ಎಸ್ ಸೇರಿದಂತೆ ಗೌರವಾನ್ವಿತ ಅತಿಥಿಗಳು ಉಪಸ್ಥಿತರಿದ್ದರು. ಹೊಸಂಗಡಿಯ ಇನ್‌ಫೆಂಟ್ ಜೀಸಸ್ ಚರ್ಚ್‌ನ ಧರ್ಮಗುರು ಫಾ. ಲೋಯಸ್ […]