ಮಣಿಪಾಲ: ಬಸ್ ಟೈಮಿಂಗ್ ವಿಚಾರಕ್ಕೆ ಹೊಡೆದಾಟ; ಚಾಲಕ, ನಿರ್ವಾಹಕನ ಬಂಧನ

ಉಡುಪಿ: ಟೈಮಿಂಗ್ ವಿಚಾರಕ್ಕೆ ಸಂಬಂಧಿಸಿ ಹೊಡೆದಾಡಿಕೊಂಡ ಖಾಸಗಿ ಬಸ್ ನ ನಿರ್ವಾಹಕ ಹಾಗೂ ಚಾಲಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಆನಂದ್ ಬಸ್ ನ ನಿರ್ವಾಹಕ ವಿಜಯ ಕುಮಾರ್ ಚಿತ್ರದುರ್ಗ (25) ಹಾಗೂ ಮಂಜುನಾಥ ಬಸ್ ನ ಚಾಲಕ ಉಚ್ಚಿಲ ಮೊಹಮ್ಮದ್ ಆಲ್ಪಾಜ್ (25) ಬಂಧಿತ ಆರೋಪಿಗಳು. ಇವರಿಬ್ಬರು ಎಪ್ರಿಲ್ 2 ರಂದು ಸಂಜೆ 4:30ಕ್ಕೆ ಮಣಿಪಾಲದ ಬಸ್ ನಿಲ್ದಾಣದಲ್ಲಿ ಟೈಮಿಂಗ್ ವಿಚಾರಕ್ಕೆ ಹೊಡೆದಾಡಿಕೊಂಡಿದ್ದರು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಓರ್ವ ರಾಜಾರೋಷವಾಗಿ […]