ಮಣಿಪಾಲ-ಉಡುಪಿ ಜ್ಞಾನಸುಧಾ : ಕಾರ್ಗಿಲ್ ವಿಜಯ ದಿವಸ ಆಚರಣೆ

ಉಡುಪಿ:ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ನಾಗಬನ ಕ್ಯಾಂಪಸ್ ಹಾಗೂ ಮಣಿಪಾಲ್ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ವಿದ್ಯಾನಗರ ಈ ಉಭಯ ಸಂಸ್ಥೆಗಳ ಜಂಟಿಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಿಸಲಾಯಿತು.ಮುಖ್ಯ ಅತಿಥಿಯಾಗಿ ಸಂವೇದನಾ ಫೌಂಡೇಶನ್ ಸಂಸ್ಥಾಪಕಶ್ರೀ ಪ್ರಕಾಶ್ ಮಲ್ಪೆ ಅವರು ಭಾಗವಹಿಸಿ ಕಾರ್ಗಿಲ್ ಕಥನಗಳನ್ನು ಹೇಳುವುದರೊಂದಿಗೆ ಇಂದಿನ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೊತೆಗೆ ದೇಶಭಕ್ತಿಯನ್ನು ರೂಢಿಸಿಕೊಳ್ಳಬೇಕು ಜೊತೆಗೆ ದೇಶ ಕಾಯುವ ಸೈನಿಕರನ್ನು ಗೌರವಿಸುವಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಭಾರತೀಯ ನೌಕಾ ಸೇನೆಯ ನಿವೃತ್ತಪೆಟ್ಟಿ ಆಫೀಸರ್ ಕೆ […]