ಎಂಐಟಿಯ ಪ್ರಾಧ್ಯಾಪಕರಾದ ಡಾ. ನರೇಂದ್ರ ಖಾತ್ರಿ ಮತ್ತು ಡಾ. ನೀರಜ್ ಅವರಿಗೆ ಅಂತರರಾಷ್ಟ್ರೀಯ ಪ್ರಶಸ್ತಿ

ಮಣಿಪಾಲ: ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ನರೇಂದ್ರ ಖಾತ್ರಿ ಮತ್ತು ಡಾ. ನೀರಜ್ ಎರಡು ಗೌರವಾನ್ವಿತ ಅಂತರರಾಷ್ಟ್ರೀಯ ಸಮ್ಮೇಳನಗಳಲ್ಲಿ ತಮ್ಮ ಅಸಾಧಾರಣ ಸಂಶೋಧನಾ ಕೊಡುಗೆಗಳಿಗಾಗಿ ಗುರುತಿಸಲ್ಪಟ್ಟಿದ್ದಾರೆ ಹಾಗೂ ಸಂಸ್ಥೆಗೆ ಪ್ರಶಸ್ತಿಗಳನ್ನು ತಂದುಕೊಟ್ಟಿದ್ದಾರೆ ಮತ್ತು ಅತ್ಯಾಧುನಿಕ ಸಂಶೋಧನೆಯಲ್ಲಿ ಅದರ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ದುಬೈನ ಅಮಿಟಿ ವಿಶ್ವವಿದ್ಯಾನಿಲಯದಲ್ಲಿ ನಡೆದ ಕಂಪ್ಯೂಟೇಶನಲ್ ಇಂಟೆಲಿಜೆನ್ಸ್ ಮತ್ತು ನಾಲೆಡ್ಜ್ ಎಕಾನಮಿ (ICCIKE2023) ಕುರಿತ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಡಾ. ನರೇಂದ್ರ ಖಾತ್ರಿ ಅವರಿಗೆ ಅತ್ಯುತ್ತಮ ಪೇಪರ್ ಪೆಸೆಂಟೇಷನ್ ಗಾಗಿ […]

ಮಣಿಪಾಲ: ಆರೋಗ್ಯ ವಿಜ್ಞಾನ ಸಂಶೋಧನೆಯಲ್ಲಿ ಅಂತರಶಿಸ್ತೀಯ ಏಕೀಕರಣ ಕುರಿತು ಸಮಾವೇಶ

ಮಣಿಪಾಲ: ಆರೋಗ್ಯ ವಿಜ್ಞಾನ ಸಂಶೋಧನೆಯ ಕ್ಷೇತ್ರದಲ್ಲಿ ನಾವೀನ್ಯತೆ ಮತ್ತು ಸಹಯೋಗವನ್ನು ಬೆಳೆಸುವ ಒಂದು ಭವ್ಯವಾದ ಪ್ರಯತ್ನದಲ್ಲಿ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಸಹಯೋಗದೊಂದಿಗೆ ‘ಮಾಹೆ ಹೆಲ್ತ್ ಸೈನ್ಸಸ್ ರಿಸರ್ಚ್ ವರ್ಟಿಕಲ್ಸ್‌ನ ಸಮತಲ ಏಕೀಕರಣ’ ಎಂಬ ವಿಷಯದ ಬಗ್ಗೆ ಒಂದು ದಿನದ ಸಮಾವೇಶ ಜುಲೈ 21ರಂದು ಮಣಿಪಾಲದ ಮಾಹೆ  ಕ್ಯಾಂಪಸ್‌ನಲ್ಲಿ ನಡೆಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಹೆ ಮಣಿಪಾಲದ  ಆರೋಗ್ಯ ವಿಜ್ಞಾನಗಳ ಸಹ ಉಪಕುಲಪತಿ  ಡಾ. ಶರತ್ ಕುಮಾರ್ ರಾವ್ ಮತ್ತು ಮಾಹೆ […]

ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ದಾಳಿ: ಇಬ್ಬರ ಬಂಧನ; ಐದು ಯುವತಿಯರ ರಕ್ಷಣೆ

ಉಡುಪಿ: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ್ದ ಮಣಿಪಾಲ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧನ ಮಾಡಿರುವ ಘಟನೆ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದಲ್ಲಿ ನಡೆದಿದೆ. ಭವಾನಿ ಹೆಸರಿನ ಮನೆಯಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಯುತ್ತಿದ್ದ ಸಂದರ್ಭ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ವೇಶ್ಯಾವಾಟಿಕೆಯ ಜಾಲಕ್ಕೆ ಸಿಲುಕಿದ್ದ 5 ಮಂದಿ ಯುವತಿಯರನ್ನು ರಕ್ಷಣೆ ಮಾಡಲಾಗಿದೆ. ಈ ವೇಳೆ ವೇಶ್ಯಾವಾಟಿಕೆ ವ್ಯವಹಾರ ನಡೆಸುತ್ತಿದ್ದ ಅಬ್ದುಲ್‌ ಸಲಾಮತ್‌, ಚಂದ್ರಹಾಸ ಎಂಬ ಆರೋಪಿಗಳನ್ನು ಪೊಲೀಸರು […]

ಮಣಿಪಾಲ: ಎಂಐಟಿ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭ

ಮಣಿಪಾಲ: ಪ್ರತಿಷ್ಠಿತ ಭಾರತೀಯ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಸಂಸ್ಥೆ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಹೊಸ ಶೈಕ್ಷಣಿಕ ವರ್ಷವನ್ನು ಜುಲೈ 17 ರಂದು ಉದ್ಘಾಟಿಸಲಾಯಿತು. ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರು ಸಮಾರಂಭವನ್ನು ಉದ್ಘಾಟಿಸಿದರು ಮತ್ತು ರಾಷ್ಟ್ರ ನಿರ್ಮಾಣ ಪ್ರಕ್ರಿಯೆಗೆ ಇಂತಹ ಅದ್ಭುತ ಕೊಡುಗೆಗಾಗಿ ಮೆಚ್ಚುಗೆಯನ್ನು ವ್ಯಕ್ತಪಡಿಸಿ, ಇನ್‌ಸ್ಟಿಟ್ಯೂಟ್ ಆಫ್ ಎಮಿನೆನ್ಸ್ ಮತ್ತು ಅಗ್ರ ಶ್ರೇಯಾಂಕದ ಸಂಸ್ಥೆಯನ್ನು ಜಿಲ್ಲೆಗೆ ಕೊಡುಗೆ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು. ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಉಪಕುಲಪತಿ ಲೆಫ್ಟಿನೆಂಟ್ […]

ಮಣಿಪಾಲ: ಟೆರೇಸ್ ಮೇಲಿಂದ ಆಕಸ್ಮಿಕವಾಗಿ ಬಿದ್ದು ಬಾಲಕ ಸಾವು

ಮಣಿಪಾಲ: ಆಕಸ್ಮಿಕವಾಗಿ ಟೆರೇಸ್ ಮೇಲಿಂದ ಬಿದ್ದು ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ. ಮೃತ ಬಾಲಕನನ್ನು ಧಾರವಾಡ ನಿವಾಸಿ ನಾಮದೇವ ಎಂಬವರ ಪುತ್ರ ಆಯುಷ್ (8) ಎಂದು ಗುರುತಿಸಲಾಗಿದೆ. ಶಸ್ತ್ರಚಿಕಿತ್ಸೆಗಾಗಿ ನಗರಕ್ಕೆ ಬಂದಿಳಿದಿದ್ದ ಬಾಲಕ ಮತ್ತು ಆತನ ತಂದೆ ಇಲ್ಲಿನ ಬಡಗುಬೆಟ್ಟು ಗ್ರಾಮದ ದಶರಥನಗರದಲ್ಲಿರು ಸಂಬಂಧಿಯೊಬ್ಬರ ಮನೆಯಲ್ಲಿ ವಾಸವಾಗಿದ್ದರು. ಜೂನ್ 25 ರಂದು, ಆಯುಷ್ ಇತರ ಮಕ್ಕಳೊಂದಿಗೆ ಟೆರೇಸ್ ಮೇಲೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದಾನೆ. ಬಿದ್ದ ರಭಸಕ್ಕೆ ಬಾಲಕನ ತಲೆಗೆ ತೀವ್ರ ಏಟಾಗಿತ್ತು. ಚಿಕಿತ್ಸೆಗಾಗಿ ಆತನನ್ನು […]