ಗಾಂಜಾ ಪೆಡ್ಲರ್ಗಳ ಬಂಧನ: 75,000 ರೂ.ಮೌಲ್ಯದ 1.5 ಕೆ.ಜಿ. ಗಾಂಜಾ ವಶ

ಉಡುಪಿ: ವಿದ್ಯಾರ್ಥಿ ಸೇರಿದಂತೆ ಮೂವರು ಗಾಂಜಾ ಪೆಡ್ಲರ್ಗಳನ್ನು ಬಂಧಿಸಿ ಸುಮಾರು 75,000 ರೂ.ಮೌಲ್ಯದ 1.5 ಕೆ.ಜಿ. ಗಾಂಜಾ ವಶಪಡಿಸಿಕೊಂಡ ಘಟನೆ ಮಣಿಪಾಲದಲ್ಲಿ ಬುಧವಾರ ನಡೆದಿದೆ. ಹೆರ್ಗ ಗ್ರಾಮದ ಅಪಾರ್ಟ್ಮೆಂಟ್ ಮೇಲೆ ದಾಳಿ ಮಾಡಿ ಅಲ್ಲಿ ವಾಸವಾಗಿದ್ದ ವಿದ್ಯಾರ್ಥಿ ಶಶಾಂಕ (25) ಹಾಗೂ ಆತನ ಜತೆಗಿದ್ದ ಕಾರ್ಕಳದ ಪೆಡ್ಲರ್, ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿರುವ ಆದಿಲ್ (36)ನನ್ನು ಬಂಧಿಸಿ ಸುಮಾರು 300 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ. ಅನಂತರ ಆದಿಲ್ ನೀಡಿದ ಮಾಹಿತಿಯ ಆಧಾರದ ಮೇಲೆ ಹಿರಿಯಡ್ಕ -ಕಾರ್ಕಳ […]
ತನುಜಾಸ್ ಮೈಂಡ್ ಥೆರಪಿ ವತಿಯಿಂದ ಮೀಟ್ ಮತ್ತು ಗ್ರೀಟ್ ಸೆಷನ್

ಮಣಿಪಾಲ: ಜೂನ್ 11ರಂದು ಇಲ್ಲಿನ ಆಶ್ಲೇಷ್ ಹೋಟೇಲಿನ ಸಭಾಂಗಣದಲ್ಲಿ ತನುಜಾ ಮಾಬೆನ್ ಅವರ ಮೈಂಡ್ ಥೆರಪಿ ವತಿಯಿಂದ ಮೀಟ್ ಮತ್ತು ಗ್ರೀಟ್ ಸೆಷನ್ ಅನ್ನು ಆಯೋಜಿಸಲಾಗಿತ್ತು. ತನುಜಾ ಮಾಬೆನ್ ಅವರ ಬಳಿ ಆಪ್ತಸ್ಮಾಲೋಚನೆಗೆ ಬರುವ ಕ್ಲೈಂಟ್ ಗಳು ಈ ಸೆಷನ್ ನಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡರು. ಇದು ಈ ವರ್ಷದ ಎರಡನೇ ಸೆಷನ್ ಆಗಿತ್ತು. ಸೆಷನ್ ತಂಡದ ಕೆಲಸ, ನಂಬಿಕೆ ಮತ್ತು ಮನಸ್ಸನ್ನು ಅರ್ಥಮಾಡಿಕೊಳ್ಳುವ ಚಟುವಟಿಕೆಗಳ ಜೊತೆಗೆ ಮೋಜಿನಿಂದ ತುಂಬಿತ್ತು. ಮೈಂಡ್ ಥೆರಪಿಯ ಹಲವಾರು ಹೊಸ ಮತ್ತು […]
ಮಣಿಪಾಲ: ಕೆ.ಎಂ.ಸಿ ಆಸ್ಪತ್ರೆಯಲ್ಲಿ ಇಂಡೋ-ಜರ್ಮನ್ ಶೈಕ್ಷಣಿಕ ಪಾಲುದಾರಿಕೆಯ ಭ್ರೂಣಶಾಸ್ತ್ರ ಮತ್ತು ಸಂತಾನೋತ್ಪತ್ತಿ ವಿಜ್ಞಾನ ಕೇಂದ್ರ ಉದ್ಘಾಟನೆ

ಮಣಿಪಾಲ: ಇಲ್ಲಿನ ಕಸ್ತೂರ್ಬಾ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿಗುರುವಾರ ಮಣಿಪಾಲ ಭ್ರೂಣಶಾಸ್ತ್ರ ಮತ್ತು ಸಂತಾನೋತ್ಪತ್ತಿ ವಿಜ್ಞಾನ ಕೇಂದ್ರ (ಮಣಿಪಾಲ್ ಸೆಂಟರ್ ಫಾರ್ ಎಂಬ್ರಿಯಾಲಜಿ & ರಿಪ್ರೊಡಕ್ಟಿವ್ ಸೈನ್ಸ್)ವನ್ನು ಉದ್ಘಾಟಿಸಲಾಯಿತು ಬೆಂಗಳೂರಿನ ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಕಾನ್ಸುಲ್ ಜನರಲ್ ಆಕಿಮ್ ಬುರ್ಕಾರ್ಟ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಮಾಹೆ ಸಂಸ್ಥೆಯು ಶಿಕ್ಷಣ, ಆರೋಗ್ಯ ಸೇವೆಯ ಶ್ರೇಷ್ಠತೆ ಮತ್ತು ಹೊಸ ಆವಿಷ್ಕಾರಗಳ ಕೇಂದ್ರವಾಗಿದೆ. ವೈದ್ಯಕೀಯ ಜ್ಞಾನವನ್ನು ಹೆಚ್ಚಿಸುವ ಬದ್ಧತೆಯೊಂದಿಗೆ, ರೋಗಿಗಳಿಗೆ ಉತ್ತಮ ಗುಣಮಟ್ಟದ ಆರೈಕೆ ಮತ್ತು ಚಿಕಿತ್ಸೆ ನೀಡುತ್ತಿದೆ. […]
ಮಣಿಪಾಲ: ಕೆ.ಎಂ.ಸಿ ಆಸ್ಪತ್ರೆಯಲ್ಲಿ ಕರಾವಳಿ ಕರ್ನಾಟಕದ ಮೊದಲ ಅತ್ಯಾಧುನಿಕ ಎಂಡೋಸ್ಕೋಪಿ ಶಸ್ತ್ರಚಿಕಿತ್ಸೆ ಯಶಸ್ವಿ

ಮಣಿಪಾಲ: ಇಲ್ಲಿನ ಕೆ.ಎಂ.ಸಿ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ಶಿರನ್ ಶೆಟ್ಟಿ ನೇತೃತ್ವದ ವೈದ್ಯರ ತಂಡ ಡಾ. ಗಣೇಶ್ ಭಟ್, ಡಾ. ಅತಿಶ್ ಶೆಟ್ಟಿ, ಡಾ. ಬಾಲಾಜಿ ಮತ್ತು ಡಾ. ಸಂದೇಶ್ ಶೇಟ್ (ಅರಿವಳಿಕೆ) ಸಹಾಯದೊಂದಿಗೆ ಎಂಡೋಅಲ್ಟ್ರಾಸೌಂಡ್ ಗೈಡೆಡ್ ಗ್ಯಾಸ್ಟ್ರೋಜೆಜುನೋಸ್ಟೋಮಿ ಎಂಬ ಸಂಕೀರ್ಣ ವಿನೂತನ ಎಂಡೋಸ್ಕೋಪಿ ಕಾರ್ಯವಿಧಾನ (ಶಸ್ತ್ರಚಿಕಿತ್ಸೆ)ವನ್ನು ಯಶಸ್ವಿಯಾಗಿ ನಡೆಸಿದರು. ಕ್ಯಾನ್ಸರ್ ನಿಂದಾಗಿ ಗ್ಯಾಸ್ಟ್ರಿಕ್ ಔಟ್ಲೆಟ್ ಅಡಚಣೆಯನ್ನು ಹೊಂದಿರುವ ವ್ಯಕ್ತಿಗೆ ಯಶಸ್ವಿಯಾಗಿ ಈ ಕಾರ್ಯವಿಧಾನ ನಡೆಸಿದರು. ಈ ವಿಧಾನವು ಶಸ್ತ್ರಚಿಕಿತ್ಸೆಗಿಂತ […]
ಕೆಎಂಸಿ ಮಣಿಪಾಲದಲ್ಲಿ ವೈದ್ಯಕೀಯ ತಳಿಶಾಸ್ತ್ರ ವಿಭಾಗ ಉದ್ಘಾಟನೆ: ಜೆನೆಟಿಕ್ ಸಂಶೋಧನೆ ಮತ್ತು ರೋಗಿಗಳ ಆರೈಕೆಯಲ್ಲಿ ಮೈಲಿಗಲ್ಲು ಸ್ಥಾಪನೆ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ತಳಿಶಾಸ್ತ್ರ ವಿಭಾಗವು(ಮೆಡಿಕಲ್ ಜೆನೆಟಿಕ್ಸ್) ತನ್ನ ಹೊಸ ಸೌಲಭ್ಯಗಳೊಂದಿಗೆ ಉದ್ಘಾಟನೆಗೊಂಡಿತು. ಇದು ಶಿಕ್ಷಣ, ಸಂಶೋಧನೆ ಮತ್ತು ರೋಗಿಗಳ ಆರೈಕೆಯ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. 12,000-ಚದರ ಅಡಿ ವಿಸ್ತೀರ್ಣದಲ್ಲಿರುವ ಈ ಸೌಲಭ್ಯವು ಶೈಕ್ಷಣಿಕ ಉತ್ಕೃಷ್ಟತೆ ಮತ್ತು ವೈದ್ಯಕೀಯ ತಳಿಶಾಸ್ತ್ರದಲ್ಲಿನ ನಾವೀನ್ಯತೆಗಾಗಿ ವಿಭಾಗದ ಸಮರ್ಪಣೆಯನ್ನು ಉದಾಹರಿಸುತ್ತದೆ. ಈ ವಿಭಾಗವು ಡಿಎಂ (ಮೆಡಿಕಲ್ ಜೆನೆಟಿಕ್ಸ್), ಎಂಎಸ್ಸಿ (ಜೆನೆಟಿಕ್ ಕೌನ್ಸೆಲಿಂಗ್), ಮತ್ತು ಡಾಕ್ಟರ್ ಆಫ್ ಫಿಲಾಸಫಿ ಪದವಿಗಳಂತಹ ವಿಶೇಷ ಕಾರ್ಯಕ್ರಮಗಳನ್ನು ನೀಡಲಿದೆ. ಎಂಎಸ್ಸಿ(ಜೆನೆಟಿಕ್ ಕೌನ್ಸೆಲಿಂಗ್) ಪಠ್ಯಕ್ರಮವು ಭಾರತದಲ್ಲಿ […]