ಮಣಿಪಾಲ: ಮೊಟ್ಟಮೊದಲ ಸ್ಕೂಬಾ ಸ್ಕೂಲ್ ಮತ್ತು ಮರೇನಾ ಬೌಲ್ಡರ್ ಉದ್ಘಾಟನೆ

ಮಣಿಪಾಲ: ಸೆಂಟರ್ ಫಾರ್ ವೈಲ್ಡರ್ನೆಸ್ ಮೆಡಿಸಿನ್ ಸಹಯೋಗದೊಂದಿಗೆ  ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲವು ಭಾರತದ ವಿಶ್ವವಿದ್ಯಾನಿಲಯವೊಂದರಲ್ಲಿ ಮೊಟ್ಟಮೊದಲ ಸ್ಕೂಬಾ ಡೈವಿಂಗ್ ಸ್ಕೂಲ್ ಅನ್ನು ಉದ್ಘಾಟಿಸಿತು. ಮಣಿಪಾಲ್ ಸ್ಕೂಬಾ ಸ್ಕೂಲ್ ಮತ್ತು ಕ್ರೀಡಾ ಕ್ಲೈಂಬಿಂಗ್ ವಾಲ್- ಮರೇನಾ ಬೌಲ್ಡರ್ ಅನ್ನು ಮಾಹೆ ಮಣಿಪಾಲದ ಸಹ ಕುಲಾಧಿಪತಿಗ ಡಾ.ಎಚ್.ಎಸ್.ಬಲ್ಲಾಲ್, ಮಾಹೆಯ ಉಪಕುಲಪತಿ ಡಾ.ಎಂ.ಡಿ.ವೆಂಕಟೇಶ್ ಮತ್ತು ಸಹ ಉಪಕುಲಪತಿ ಡಾ.ಶರತ್ ರಾವ್ ಅವರು ಉದ್ಘಾಟಿಸಿದರು. ಮಣಿಪಾಲ್ ಸ್ಕೂಬಾ ಸ್ಕೂಲ್ ಭಾರತದಲ್ಲಿನ ವಿಶ್ವವಿದ್ಯಾನಿಲಯಗಳಲ್ಲಿ ವೈದ್ಯಕೀಯ ವೃತ್ತಿಪರರು, ವಿದ್ಯಾರ್ಥಿಗಳು ಮತ್ತು ಉತ್ಸಾಹಿಗಳಿಗೆ […]

ಜಾತಿ ಮತ್ತು ಧರ್ಮದ ಅಡೆತಡೆಗಳನ್ನು ಮೀರಿದ ಕಲೆ ಸಾರ್ಥಕ ಜೀವನದ ಸಾಧನ: ಮಧುಬನಿ ಕಲಾವಿದರ ಅಭಿಮತ

ಮಣಿಪಾಲ: ಜಾತಿ ಮತ್ತು ಧರ್ಮದ ಅಡೆತಡೆಗಳನ್ನು ಮೀರಿ ಕಲೆ ಜನರನ್ನು ಒಂದು ಮಾಡುತ್ತದೆ ಮತ್ತು ಏಕತೆಯ ಸಂದೇಶವನ್ನು ಹರಡುತ್ತದೆ ಎಂದು ಬಿಹಾರದ ಮಧುಬನಿ ಕಲಾವಿದರು ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ವಿದ್ಯಾರ್ಥಿಗಳೊಂದಿಗೆ ಮಧುಬನಿ ಕಲಾವಿದರಾದ ಸರವಣ್ ಕುಮಾರ್ ಪಾಸ್ವಾನ್, ಸಂತೋಷ್ ಕುಮಾರ್ ಪಾಸ್ವಾನ್ ಮತ್ತು ಉಜಾಲಾ ಕುಮಾರಿ ಮಾತನಾಡಿ, ಕಲೆಯು ಸಾರ್ಥಕ ಜೀವನದ ಸಾಧನವಾಗಿದೆ ಎಂದು ಹೇಳಿದರು. ಕಲಾವಿದರು ತಮ್ಮ ಹುಟ್ಟಿನ ಆಧಾರದ ಮೇಲೆ ತಾರತಮ್ಯವನ್ನು ಎದುರಿಸುವುದು ನಿಜವಾದರೂ ಕಲೆ […]

ಡಾ.ಬಿ.ಆರ್. ಅಂಬೇಡ್ಕರ್ ಎಲ್ಲಾ ಸಮುದಾಯಗಳ ತಳವರ್ಗಗಳ ನಿಜವಾದ ನಾಯಕ: ಪ್ರೊ ಕೆ ಫಣಿರಾಜ್

ಮಣಿಪಾಲ: ಡಾ.ಬಿ.ಆರ್. ಅಂಬೇಡ್ಕರ್ ಕೇವಲ ದಲಿತರಷ್ಟೇ ಅಲ್ಲದೆ ಎಲ್ಲಾ ಸಮುದಾಯಗಳ ತಳವರ್ಗಗಳ ಮತ್ತು ಒಟ್ಟು ಸಮಾಜದ ನಿಜವಾದ ನಾಯಕ. ಆ ಅರ್ಥದಲ್ಲಿ, ಅವರು ಗ್ರಾಮ್ಶಿಯು ಪ್ರತಿಪಾದಿಸಿದ ಸಂಪೂರ್ಣ ‘ಆರ್ಗಾನಿಕ್ ಇಂಟಲೆಕ್ಚುಯಲ್’ ಎಂದು ಲೇಖಕ-ಚಿಂತಕ ಪ್ರೊ ಕೆ ಫಣಿರಾಜ್ ವಾದಿಸಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ನ ಆಶ್ರಯದಲ್ಲಿ ನಡೆದ ‘ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಅವರ ಐತಿಹಾಸಿಕ ಮಹತ್ವ’ ಕುರಿತು ವಿಶೇಷ ಉಪನ್ಯಾಸ ನೀಡಿದ ಪ್ರೊ.ಫಣಿರಾಜ್, ಡಾ.ಅಂಬೇಡ್ಕರ್ ಅವರನ್ನು ಕೇವಲ ದಲಿತರ ನಾಯಕ ಎಂದು […]

ಮತದಾನ ನಮ್ಮ ಹಕ್ಕು; ಪ್ರತಿಯೊಬ್ಬರೂ ಮತ ಚಲಾಯಿಸಿ: ಅನಿತಾ ಎಂ.‌ಮಡ್ಲೂರ್

ಮಣಿಪಾಲ: ಪಾತ್ರೆ ಅಥವಾ ಮಾಪಕ ತುಂಬಲು ಹೇಗೆ ಒಂದೊಂದು ಹನಿ ನೀರೂ ಮುಖ್ಯವೋ ಹಾಗೆಯೆ ಮತದಾನದಲ್ಲಿ ಒಂದೊಂದು ಮತವೂ ಮುಖ್ಯವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಮತ ಚಲಾಯಿಸಬೇಕು. ಅದು ನಮ್ಮ ಹಕ್ಕು. ನಮ್ಮ ಮತ ನಮ್ಮ ಅಧಿಕಾರ ಎಂದು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪನಿರ್ದೇಶಕಿ ಅನಿತಾ ಎಂ.‌ಮಡ್ಲೂರ್ ಹೇಳಿದರು. ಅವರು ಮಣಿಪಾಲದ ಮಣ್ಣಪಳ್ಳ ಕೆರೆಯ ಬಳಿ ವಿಶ್ವ ಭೂ ದಿನ ಪ್ರಯುಕ್ತ ಪ್ರಕೃತಿ ಸೌಂದರ್ಯದ ವಾತಾವರಣದಲ್ಲಿ ರವಿವಾರ ಎಂಐಟಿ ಮಣಿಪಾಲದ ರಾಷ್ಟ್ರೀಯ ಸೇವಾ ಯೋಜನೆಯ ಎರಡು ಘಟಕಗಳು, […]

ಬ್ರಹ್ಮಾವರ: ಎಸ್.ಎಮ್.ಎಸ್ ಕಾಲೇಜಿನಲ್ಲಿಉದ್ಯೋಗಾಧಾರಿತ ಕೌಶಲ ಕುರಿತ ಮಾಹಿತಿ ಕಾರ್ಯಗಾರ

ಬ್ರಹ್ಮಾವರ: ಎಸ್.ಎಮ್.ಎಸ್ ಕಾಲೇಜು ಬ್ರಹ್ಮಾವರದ ಹೆಚ್.ಆರ್.ಡಿ ಸೆಲ್ ಹಾಗೂ ಎಮ್.ಐ.ಟಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಏ. 15 ರಂದು ಅಂತಿಮ ಪದವಿ ತರಗತಿ ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಕೌಶಲಗಳ ಕುರಿತ ಮಾಹಿತಿ ಕಾರ್ಯಗಾರವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಮಣಿಪಾಲ ಟೆಕ್ನಾಲಜೀಸ್ ಲಿಮಿಟೆಡ್ , ಲರ್ನಿಂಗ್ ಇನ್ನೋವೇಷನ್ & ಕಂಟೆಂಟ್ ಡಿಜಿಟಲ್ ಸೊಲ್ಯೂಷನ್ಸ್ ಇದರ ನಿರ್ದೇಶಕ ದರ್ಶನ್ ಪಾಟೀಲ್ ಹಾಗೂ ಮ್ಯಾನೇಜರ್ ಮಧುಚಂದ್ರ ಕೊಟ್ಟಾರಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಉಡುಪ ಅಧ್ಯಕ್ಷತೆ […]