ಮಣಿಪಾಲ: ಮಧುಮೇಹ ಆರೋಗ್ಯ ಜಾಗೃತಿ ಪ್ರದರ್ಶನ ಮತ್ತು ಉಚಿತ ಮಧುಮೇಹ ತಪಾಸಣಾ ಶಿಬಿರ

ಮಣಿಪಾಲ: ಪ್ರತಿ ವರ್ಷ ನವೆಂಬರ್ 14 ಅನ್ನು ವಿಶ್ವ ಮಧುಮೇಹ ದಿನವನ್ನಾಗಿ ಆಚರಿಸಲಾಗುತ್ತದೆ. ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಅಂತಃಸ್ರಾವಶಾಸ್ತ್ರ ವಿಭಾಗವು ಸೋಮವಾರದಂದು ಬೃಹತ್ ಮಧುಮೇಹ ಆರೋಗ್ಯ ಜಾಗೃತಿ ಪ್ರದರ್ಶನ ಮತ್ತು ಉಚಿತ ಮಧುಮೇಹ ತಪಾಸಣಾ ಶಿಬಿರವನ್ನು ಆಯೋಜಿಸಿತ್ತು. “ನಾಳೆಯನ್ನು ರಕ್ಷಿಸಲು ಮದುಮೇಹ ಶಿಕ್ಷಣ” ಈ ವರ್ಷದ ಧ್ಯೇಯ ವಾಕ್ಯವಾಗಿದೆ. ವಿಶ್ವ ಮಧುಮೇಹ ದಿನವು ಮಧುಮೇಹವನ್ನು ಜಾಗತಿಕ ಸಾರ್ವಜನಿಕ ಆರೋಗ್ಯ ಸಮಸ್ಯೆಯಾಗಿ ಜಾಗೃತಿ ಮೂಡಿಸಲು ಅವಕಾಶವನ್ನು ಒದಗಿಸುತ್ತದೆ ಮತ್ತು ಇದರ ತಡೆಗಟ್ಟುವಿಕೆ, ರೋಗನಿರ್ಣಯ ಮತ್ತು […]

ನವೆಂಬರ್ 18 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಡುಪಿ ಪ್ರವಾಸ

ಉಡುಪಿ ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಅವರು ನವೆಂಬರ್ 18 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಮಧ್ಯಾಹ್ನ 1 ಗಂಟೆಗೆ ಉಡುಪಿಗೆ ಆಗಮಿಸಿ, 1.40 ಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಇಲ್ಲಿನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ, 2.10 ಕ್ಕೆ ಮಾಹೆಯ 30 ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಲಿದ್ದಾರೆ.

ಮಣಿಪಾಲ: ಮಾಹೆ ಹೋಟೇಲ್ ಅಡ್ಮಿನಿಸ್ಟ್ರೇಷನ್‌ ಕಾಲೇಜಿನಲ್ಲಿ ಕ್ರಿಸ್ ಮಸ್ ಕೇಕ್ ಮಿಶ್ರಣ ತಯಾರಿಕೆ

ಮಣಿಪಾಲ: ಮಾಹೆಯ ವೆಲ್‌ಕಮ್ ಗ್ರೂಪ್‌ ಗ್ರಾಜುಯೇಟ್‌ ಸ್ಕೂಲ್‌ ಆಫ್‌ ಹೋಟೆಲ್‌ ಅಡ್ಮಿನಿಸ್ಟ್ರೇಷನ್‌ ನಲ್ಲಿ ಕ್ರಿಸ್ ಹಬ್ಬದ ಕೇಕ್ ಗಾಗಿ ಮದ್ಯದಲ್ಲಿ ಡ್ರೈ ಫ್ರೂಟ್ಸ್‌ ಮಿಶ್ರಣ ಮಾಡುವ ವಾರ್ಷಿಕ ಆಚರಣೆಯನ್ನು ನಡೆಸಲಾಯಿತು. ಮುಖ್ಯ ಅತಿಥಿಗಳಾಗಿ ಮಾಹೆ ಟ್ರಸ್ಟ್ ನ ಟ್ರಸ್ಟೀ ಶ್ರೀಮತಿ ವಸಂತಿ ಆರ್.ಪೈ, ಮಾಹೆ ಕುಲಪತಿ ಡಾ. ಎಚ್.ಎಸ್ ಬಲ್ಲಾಳ್ ಮತ್ತು ಇಂದಿರಾ ಬಲ್ಲಾಳ್, ಉಪಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ.) ಎಂ.ಡಿ.ವೆಂಕಟೇಶ್ ಮತ್ತು ಶ್ರೀಮತಿ ಕುಸುಮಾ ವೆಂಕಟೇಶ್, ರಿಜಿಸ್ಟ್ರಾರ್ ಡಾ. ನಾರಾಯಣ್ ಸಭಾಹಿತ್ ಹಾಗೂ ಮಾಹೆಯ ಇನ್ನಿತರ […]

ಸುತ್ತಲಿನ ಜಗತ್ತಿನ ಮಹಿಳೆಯರ ಬವಣೆಗಳೆ ಕಥೆಯ ಪಾತ್ರಗಳ ಹಿಂದಿನ ಸ್ಪೂರ್ತಿ: ವೈದೇಹಿ ಜಗತ್ತಿನಲ್ಲಿ ಕಥೆಗಾರ್ತಿಯ ಅಭಿಮತ

ಮಣಿಪಾಲ: ತಮ್ಮ ಮೇಲೆ ನಡೆಯುವ ದುರಾಡಳಿತದ ಬಗ್ಗೆ ಮಹಿಳೆಯರು ಮೌನವಿದ್ದರೂ ಒಂದು ಹಂತದ ನಂತರ ಸ್ಫೋಟಗೊಳ್ಳುತ್ತಾರೆ. ನನ್ನ ಸುತ್ತಲಿನ ಮಹಿಳೆಯರ ಜಗತ್ತು ಅವರ ವಿಧವಿಧದ ಬಳಲುವಿಕೆ ಪ್ರತಿಕ್ರಿಯಿಸಲು ಸಾಹಿತ್ಯವು ನನಗೆ ಅವಕಾಶ ನೀಡಿದೆ ಎಂದು ಖ್ಯಾತ ಲೇಖಕಿ ವೈದೇಹಿ ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಯೋಜಿಸಿದ್ದ ವೈದೇಹಿ ಜಗತ್ತು-ಎರಡು ದಿನಗಳ ವಿಚಾರ ಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ವೈದೇಹಿ, ಅಕ್ಕು, ಅಮ್ಮಚ್ಚಿ, ಪುಟ್ಟಮ್ಮತ್ತೆ ಮುಂತಾದ ಪಾತ್ರಗಳು ತಾವು ಕಂಡ ಮನುಜ ಜಗತ್ತಿನ […]

ಮಣಿಪಾಲ: ಮಾಹೆಯ ಗಾಂಧಿಯನ್ ಸೆಂಟರಿನಲ್ಲಿ ವರ್ಲ್ಡ್ ಆಫ್ ವೈದೇಹಿ ವಿಚಾರ ಸಂಕಿರಣ ಉದ್ಘಾಟನೆ

ಮಣಿಪಾಲ: ಅಡುಗೆ ಮನೆಯಲ್ಲಿ ಮಹಿಳಾ ಲೋಕ, ಹಿತ್ತಲಿನಲ್ಲಿ ಹರಟೆ ಮತ್ತು ಅಂಗಳದಲ್ಲಿ ಜೀವನ ಎಂಬ ಮೂರು ಸ್ತರಗಳ ಬದುಕಿನ ‘ಧ್ವನಿ ರೂಪ’ವನ್ನು ವೈದೇಹಿ ನಮ್ಮ ಕೃತಿಗಳಲ್ಲಿ ಹಿಡಿದಿಟ್ಟಿದ್ದಾರೆ. ಓದಲು ಮತ್ತು ಬರೆಯಲು ಬಾರದವರ ಜಗತ್ತನ್ನು ವೈದೇಹಿ ಸೆರೆಹಿಡಿದಿರುವುದೇ ಅವರ ವಿಶೇಷತೆ ಎಂದು ಬಹುಶ್ರುತ ವಿದ್ವಾಂಸ ಪ್ರೊ.ಕೆ.ಪಿ.ರಾವ್ ಹೇಳಿದರು. ಅವರು ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಯೋಜಿಸಿದ್ದ “ವರ್ಲ್ಡ್ ಆಫ್ ವೈದೇಹಿ” ಎರಡು ದಿನಗಳ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಪುರುಷ ಪ್ರಧಾನ […]