ಮಾಹೆ ವತಿಯಿಂದ ಡಿಸೆಂಬರ್ 19 ರಿಂದ 21 ರವರೆಗೆ ಪ್ರಪ್ರಥಮ ಭಾರತೀಯ ನ್ಯೂರೋಬಿಹೇವಿಯರ್ ಕಾನ್ಫರೆನ್ಸ್ ಆಯೋಜನೆ

ಮಣಿಪಾಲ: ಡಿಸೆಂಬರ್ 19 ರಿಂದ 21 ರವರೆಗೆ ಮಾಹೆಯ ಕಸ್ತೂರ್ಬಾ ವೈದ್ಯಕೀಯ ಕಾಲೇಜು ತನ್ನ ಪ್ರಥಮ ಭಾರತೀಯ ನ್ಯೂರೋಬಿಹೇವಿಯರ್ ಕಾನ್ಫರೆನ್ಸ್ ಅನ್ನು ಆಯೋಜಿಸುತ್ತಿದೆ. ವಿವಿಧ ಭಾರತೀಯ ಸಂಸ್ಥೆಗಳ ನರವಿಜ್ಞಾನಿಗಳು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ನೊಣಗಳು, ಸೊಳ್ಳೆಗಳು, ಇಲಿಗಳು, ಮಂಗಗಳು ಮತ್ತು ರೋಗಿಗಳ ಜನಸಂಖ್ಯೆಯಂತಹ ವಿವಿಧ ಮಾದರಿ ಜೀವಿಗಳ ಮೇಲೆ ಕೆಲಸ ಮಾಡುತ್ತಿರುವ ಭಾರತೀಯ ನರವಿಜ್ಞಾನದ ಸಂಶೋಧಕರು ಮತ್ತು ಚಿಕಿತ್ಸಕರನ್ನು ಒಟ್ಟುಗೂಡಿಸುವ ಮೂಲಕ ನ್ಯೂರೋಬಯಾಲಾಜಿಕಲ್ ಸಮ್ಮೇಳನವು ನ್ಯೂರೋಸೈಕಿಯಾಟ್ರಿಕ್ ಅಸ್ವಸ್ಥತೆಗಳು ಮತ್ತು ಮೂಲಭೂತ ಅಂತರವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ಮೆದುಳಿನ […]
ಅರ್ಹ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ: ಮನೋಜ್ ಜೈನ್

ಉಡುಪಿ: ಜಿಲ್ಲೆಯ ಮತದಾರರ ಪಟ್ಟಿಗೆ ಅರ್ಹ ಯುವ ಮತದಾರರ ಸೇರ್ಪಡೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೂಚನೆ ನೀಡಿದರು. ಅವರು ಮಂಗಳವಾರದಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯು ಭಾರತ ಚುನಾವಣಾ ಆಯೋಗದ ಸೂಚನೆಯನ್ವಯ ಕಳೆದ ನವೆಂಬರ್ನಿಂದ ಪ್ರಾರಂಭಿಸಲಾಗಿದ್ದು, ಈಗಾಗಲೇ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಈ ಬಗ್ಗೆ […]
ಜಿಲ್ಲಾ ಮತದಾರರ ಪಟ್ಟಿ ಪರಿಷ್ಕರಣೆ: ಸರ್ವಪಕ್ಷ ಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿ ಸಭೆ

ಉಡುಪಿ: ಸೋಮವಾರದಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಮತದಾರರ ಪಟ್ಟಿ ಪರಿಷ್ಕರಣೆ ಸಭೆಯು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಅತ್ಯಂತ ಪಾರದರ್ಶಕವಾಗಿ, ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲದಂತೆ ನಡೆಸಲಾಗುತ್ತಿದೆ ಎಂದು ಸರ್ವಪಕ್ಷ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದರು. ಚುನಾವಣಾ ಆಯೋಗದ ಮಾರ್ಗಸೂಚಿಯ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಸಲಾಗುತ್ತಿದ್ದು, ಮತದಾರರ ಪಟ್ಟಿಯಲ್ಲಿ ಯುವ ಮತದಾರರ ಸೇರ್ಪಡೆಗೆ […]
ಭತ್ತದ ಮೋಟೆ ಹೊತ್ತಿದ್ದ ಲಾರಿ ಕಾರಿನ ಮೇಲೆ ಪಲ್ಟಿ: ಪ್ರಯಾಣಿಕರು ಪವಾಡ ಸದೃಶ ಪಾರು

ಪರ್ಕಳ: ಇಲ್ಲಿನ ರಸ್ತೆ ಅವ್ಯವಸ್ಥೆಯಿಂದಾಗಿ ಕೆಳಪರ್ಕಳದಲ್ಲಿ ಭತ್ತದ ಮೂಟೆಗಳನ್ನು ಹೊತ್ತೊಯ್ಯುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಪ್ರವಾಸಿ ಕಾರುಗಳ ಮೇಲೆ ಪಲ್ಟಿಯಾಗಿದೆ. ಇದರಲ್ಲಿ ಒಂದು ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಲಾರಿಯಲ್ಲಿದ್ದ ಭತ್ತದ ಮೂಟೆಗಳು ರಸ್ತೆಯ ತುಂಬೆಲ್ಲಾ ಚೆಲ್ಲಾಪಿಲ್ಲಿಯಾಗಿ ಪ್ರಯಾಣಿಕರು ಕೆಲಹೊತ್ತು ಪರದಾಡಿದರು. ಕಾರಿನಲ್ಲಿದ್ದವರು ಪವಾಡಸದೃಶರಾಗಿ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಇಲ್ಲಿನ ಮಣಿಪಾಲ- ಪರ್ಕಳ ಹೆದ್ದಾರಿಯಲ್ಲಿ ರಸ್ತೆ ಕಾಮಗಾರಿಗಳು ನಡೆಯುತ್ತಿದ್ದು, ಬೇರೆ ಜಿಲ್ಲೆ ಅಥವಾ ರಾಜ್ಯಗಳಿಂದ ಆಗಮಿಸುವ ವಾಹನ ಚಾಲಕರು ಉಡುಪಿಯಿಂದ ಕಾರ್ಕಳಕ್ಕೆ ತೆರಳುವಾಗ ಗೊಂದಲಕ್ಕೆ […]
ಮಾಹೆ ಗಾಂಧಿಯನ್ ಸೆಂಟರ್ ನಲ್ಲಿ ಕಿರುನಾಟಕ ಪ್ರದರ್ಶನ

ಮಣಿಪಾಲ: ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (ಜಿಸಿಪಿಎಎಸ್) ವಿದ್ಯಾರ್ಥಿಗಳು ಬುಧವಾರ ಪ್ರದರ್ಶಿಸಿದ ಸಾದತ್ ಹಸನ್ ಮಂಟೋ, ಹೆರಾಲ್ಡ್ ಪಿಂಟರ್ ಮತ್ತು ಸುರೇಂದ್ರ ವರ್ಮಾ ಅವರ ಮೂರು ಕಿರುನಾಟಕಗಳು ಆಧುನಿಕ ಜೀವನದ ಸಂಕೀರ್ಣತೆಯ ಬಗ್ಗೆ ಪ್ರೇಕ್ಷಕರನ್ನು ಯೋಚಿಸುವಂತೆ ಮಾಡಿತು. ಮೂರು ಕಿರುನಾಟಕಗಳಾದ ಉಪರ್ ನೀಚೆ ಔರ್ ದರ್ಮಿಯಾನ್ (ಸಾದತ್ ಹಸನ್ ಮಂಟೋ), ವಿಕ್ಟೋರಿಯಾ ಸ್ಟೇಷನ್ (ಹೆರಾಲ್ಡ್ ಪಿಂಟರ್), ನೀಂದ್ ಕ್ಯುನ್ ರಾತ್ ಭರ್ ನಹಿ ಆತಿ(ಸುರೇಂದ್ರ ವರ್ಮ)ನ್ನು ರಂಗ ನಿರ್ದೇಶಕರಾದ ಅಭಿನವ್ ಗ್ರೋವರ್ […]