ಕರ್ನಾಟಕದಲ್ಲೇ ಮೊದಲ ಬಾರಿಗೆ ಅನ್ನನಾಳದ ರಂಧ್ರಕ್ಕೆ ಮತ್ತು ಅನಾಸ್ಟೊಮೊಟಿಕ್ ಸೋರಿಕೆ ಪ್ರಕ್ರಿಯೆಗೆ ಅಪರೂಪದ ಎಂಡೋಸ್ಕೋಪಿ ಸ್ಪಾಂಜ್ ಚಿಕಿತ್ಸೆ ನಡೆಸಿದ ಕೆಎಂಸಿ ಆಸ್ಪತ್ರೆ

ಮಣಿಪಾಲ: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗವು ಮೊದಲ ಬಾರಿಗೆ ಅನ್ನನಾಳದ ರಂಧ್ರ ಕ್ಕೆ ಮತ್ತು ಅನಾಸ್ಟೊಮೊಟಿಕ್ ಸೋರಿಕೆ ಪ್ರಕ್ರಿಯೆಗೆ ಅಪರೂಪದ ಹಾಗೂ ಕರ್ನಾಟಕದಲ್ಲಿ ಮೊದಲ ಬಾರಿಗೆ ಎಂಡೋಸ್ಕೋಪಿ ಸ್ಪಾಂಜ್ (ಎಂಡೋವಾಕ್) ಚಿಕಿತ್ಸೆಯನ್ನು ನಡೆಸಿತು. ಶಸ್ತ್ರಚಿಕಿತ್ಸಾ ಅನಾಸ್ಟೊಮೊಸಿಸ್ ವಿಫಲವಾದಾಗ ಮತ್ತು ಶಸ್ತ್ರಚಿಕಿತ್ಸಾ ಸಂಪರ್ಕದಿಂದ ಮರುಸಂಪರ್ಕಿತ ದೇಹದ ಚಾನಲ್ನ ವಿಷಯಗಳು ಸೋರಿಕೆಯಾದಾಗ ಅನಾಸ್ಟೊಮೊಟಿಕ್ ಸೋರಿಕೆ ಸಂಭವಿಸುತ್ತದೆ. ಇದು ಕರುಳಿನ ಛೇದನದ ಶಸ್ತ್ರಚಿಕಿತ್ಸೆಯ ಅತ್ಯಂತ ಗಂಭೀರ ತೊಡಕುಗಳಲ್ಲಿ ಒಂದಾಗಿದೆ. 51 ವರ್ಷದ ವ್ಯಕ್ತಿಗೆ ಅನ್ನನಾಳದ […]
ಮಾಹೆ ಗಾಂಧಿಯನ್ ಸೆಂಟರಿನಲ್ಲಿ ಗಾಂಧಿ ಜಯಂತಿ ಆಚರಣೆ

ಮಣಿಪಾಲ: ಜಾತಿ, ಧರ್ಮ, ಬಣ್ಣ, ಜನಾಂಗ ಇತ್ಯಾದಿ ತಾರತಮ್ಯದಿಂದ ಮುಕ್ತವಾದ ಮತ್ತು ಶಾಂತಿ, ಸಮಾನತೆ, ಅಹಿಂಸೆ ಮತ್ತು ಸಹಿಷ್ಣುತೆಯ ಮೇಲೆ ಆಧರಿತವಾದ ‘ಗಾಂಧಿಯ ಪ್ರಾಪಂಚಿಕ ದೃಷ್ಟಿ ಮತ್ತು ಪ್ರಪಂಚ’ ಬೇಕು ಎಂದು ಮಾಹೆಯ ಕುಲಪತಿ ಲೆಫ್ಟಿನೆಂಟ್ ಜನರಲ್ ಡಾ. ಎಂ.ಡಿ. ವೆಂಕಟೇಶ್ ಪ್ರತಿಪಾದಿಸಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಯೋಜಿಸಿದ್ದ ಗಾಂಧಿ ಜಯಂತಿ ಆಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಾತ್ಮಾ ಗಾಂಧೀಜಿಯವರು ಆದರ್ಶಪ್ರಾಯವಾದ ಜೀವನ ನಡೆಸಿದವರು ಮತ್ತು ಅವರ ಆದರ್ಶಗಳ […]
ಮಾಹೆ: ನರ್ಸಿಂಗ್ ವಿದ್ಯಾರ್ಥಿಗಳಿಂದ ರಕ್ತದಾನ ಶಿಬಿರ

ಮಣಿಪಾಲ: ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ಮಾಹೆಯ ಕಾಲೇಜ್ ಆಫ್ ನರ್ಸಿಂಗ್ ನ ಆರೋಗ್ಯ ಮತ್ತು ಸಮಾಜ ಕಲ್ಯಾಣ ಸಮಿತಿ ವತಿಯಿಂದ ರಕ್ತದಾನ ಶಿಬಿರವನ್ನು ಅ. 01 ರಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಬ್ಲಡ್ ಬ್ಯಾಂಕ್ನಲ್ಲಿ ಆಯೋಜಿಸಲಾಗಿತ್ತು. ನರ್ಸಿಂಗ ವಿಭಾಗದ ಒಟ್ಟು 72 ವಿದ್ಯಾರ್ಥಿಗಳು, 8 ಶಿಕ್ಷಕರು ಮತ್ತು ಮಣಿಪಾಲ ಸಮೂಹ ಸಂಸ್ಥೆಯ ೧೦ ಸಿಬ್ಬಂದಿಗಳು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಆರೋಗ್ಯ ಮತ್ತು ಸಮಾಜ ಕಲ್ಯಾಣ ಸಮಿತಿ ವಿಭಾಗದ ಅಧ್ಯಕ್ಷೆ ನರ್ಸಿಂಗ್ ವಿದ್ಯಾರ್ಥಿನಿ ಅನುಷಾ ವರ್ಗೀಸ್ […]
ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯಲ್ಲಿ ದಾದಿಯರಿಗಾಗಿ ಪಾಲಿಯೆಟಿವ್ ಆರೈಕೆ ಕೋರ್ ತರಬೇತಿ ಕಾರ್ಯಕ್ರಮ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಪಾಲಿಯೆಟಿವ್ ಔಷಧ ವಿಭಾಗದ ಸಹಯೋಗದೊಂದಿಗೆ ನರ್ಸಿಂಗ್ ಸೇವೆಗಳ ವಿಭಾಗವು ಡಾ. ಟಿಎಂಎ ಪೈ ಆಡಿಟೋರಿಯಂನಲ್ಲಿ ಸೆಪ್ಟೆಂಬರ್ 28 ರಿಂದ 30 ರ ವರೆಗೆ ದಾದಿಯರಿಗಾಗಿ ಎಂಡ್ ಆಫ್ ಲೈಫ್ ನರ್ಸಿಂಗ್ ಎಜುಕೇಶನ್ ಕನ್ಸೋರ್ಷಿಯಂ, ಎಲ್ ನೆಕ್/ ಪಾಲಿಯೆಟಿವ್ ಆರೈಕೆ ಕೋರ್ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳಾಗಿ ಮಿಸ್ ಹನಿಫೆ ಮೆಕ್ ಗಾಮ್ ವೆಲ್, ಆರ್ ಎನ್, ಎಂ ಎಸ್ ಎನ್ , ಎಂ ಟಿ ಸಿ ಎಂ , ಪಿ […]
ಬಾಲ್ಯದ ಕ್ಯಾನ್ಸರ್- ಜಾಗೃತಿ ಮಾಸ: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಮೇಣದ ಬತ್ತಿ ಜಾಥಾ

ಮಣಿಪಾಲ: ಸೆ. 24 ಶನಿವಾರದಂದು ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಕಸ್ತೂರ್ಬಾ ಆಸ್ಪತ್ರೆಯು ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಯೋಗದೊಂದಿಗೆ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸದ ಅಂಗವಾಗಿ ಮೇಣದ ಬತ್ತಿ ನಡಿಗೆಯನ್ನು ಆಯೋಜಿಸಿತ್ತು. ಬಾಲ್ಯದ ಕ್ಯಾನ್ಸರನ್ನು ಆರಂಭಿಕ ಹಂತದಲ್ಲಿ ಪತ್ತೆಮಾಡಿ ಮತ್ತು ತಜ್ಞ ವೈದ್ಯರ ತಂಡದ ಮೂಲಕ ಸರಿಯಾದ ಸಮಯದಲ್ಲಿ ಚಿಕಿತ್ಸೆ ಕೊಡಿಸಿದರೆ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ. ಸೆಪ್ಟೆಂಬರ್ ತಿಂಗಳು ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸವಾಗಿದ್ದು, ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದ ಮಕ್ಕಳ […]