ಕೆ.ಎಂ.ಸಿ ವೈದ್ಯರ ಸಾಧನೆ: ತೆರೆದ ಹೃದಯ ಶಸ್ತ್ರಚಿಕಿತ್ಸೆಯಿಲ್ಲದೆ ಯಶಸ್ವಿ ಹೃದಯ ಕವಾಟ ಬದಲಾವಣೆ

ಮಣಿಪಾಲ: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹೃದ್ರೋಗ ವಿಭಾಗದ ಪ್ರಾಧ್ಯಾಪಕ ಡಾ.ಟಾಮ್ ದೇವಾಸಿಯಾ, ಸಹಾಯಕ ಪ್ರಾಧ್ಯಾಪಕಿ ಡಾ.ಮೋನಿಕಾ ಜೆ ಮತ್ತು ಹೃದಯ ಶಸ್ತ್ರ ಚಿಕಿತ್ಸಾ ವಿಭಾಗದ ಸಹ ಪ್ರಾಧ್ಯಾಪಕ ಡಾ.ಗುರುಪ್ರಸಾದ್ ರೈ ಅವರ ತಂಡವು ತೆರೆದ ಹೃದಯ ಶಸ್ತ್ರ ಚಿಕಿತ್ಸೆ ಇಲ್ಲದೆ ಮಹಾಪಧಮನಿಯ ಕವಾಟವನ್ನು ಯಶಸ್ವಿಯಾಗಿ ಬದಲಾಯಿಸುವುದರ ಮೂಲಕ ರೋಗಿಗಳಿಗೆ ಮರು ಜನ್ಮ ನೀಡಿದೆ. ಟ್ರಾನ್ಸ್ಕ್ಯಾಥೆಟರ್ ಎರೋಟಿಕ್ ವಾಲ್ವ್ ಇಂಪ್ಲಾಂಟೇಷನ್ (TAVI) ನಂತರ ಕೆಲವೇ ದಿನಗಳಲ್ಲಿ ರೋಗಿಗಳನ್ನು ಸ್ಥಿರ ಸ್ಥಿತಿಯಲ್ಲಿಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಟ್ರಾನ್ಸ್ಕ್ಯಾಥೆಟರ್ ಮಹಾಪಧಮನಿಯ […]
ದೇಶದಾದ್ಯಂತ ಪಿ.ಎಫ್.ಐ ನಿಷೇಧಿಸಿದ ಬೆನ್ನಲ್ಲೇ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟ: ತೇಜಸ್ವಿಸೂರ್ಯ

ಉಡುಪಿ: ಪಿ.ಎಫ್.ಐ ಸಂಘಟನೆಯನ್ನು ದೇಶದಾದ್ಯಂತ ನಿಷೇಧಿಸಿದ ಬೆನ್ನಲ್ಲೇ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟ ನಡೆದಿದೆ. ಆರ್ಟಿಕಲ್ 370ನ್ನು ರದ್ದುಗೊಳಿಸಿರುವುದು ಹಾಗೂ ರಾಮ ಮಂದಿರ ನಿರ್ಮಾಣವನ್ನು ಸಹಿಸಲಾಗದ ಉಗ್ರರು ಈ ರೀತಿ ಭಯೋತ್ಪಾದಕ ಚಟುವಟಿಕೆಯ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿಸೂರ್ಯ ಹೇಳಿದರು. ಅವರು ಮಂಗಳವಾರ ಮಣಿಪಾಲದ ಕಂಟ್ರಿ ಇನ್ ಹೋಟೆಲಿನಲ್ಲಿ ಯುವಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಯನ್ನುದ್ಘಾಟಿಸಿ ಮಾತನಾಡಿ, ಈ ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ […]
ವಿಶ್ವ ಆಂಟಿಮೈಕ್ರೊಬಿಯಲ್ ಜಾಗೃತಿ ಸಪ್ತಾಹಕ್ಕಾಗಿ ಸೈಕಲ್ ಜಾಥಾ

ಮಣಿಪಾಲ: ವಿಶ್ವ ಆಂಟಿಮೈಕ್ರೊಬಿಯಲ್ ಜಾಗೃತಿ ಸಪ್ತಾಹ 2022 ಅಂಗವಾಗಿ ಸಮುದಾಯದಲ್ಲಿ ಜಾಗೃತಿ ಮೂಡಿಸಲು ಭಾನುವಾರದಂದು ಸೈಕಲ್ ಜಾಥಾ ನಡೆಯಿತು. ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಹೊರರೋಗಿ ವಿಭಾಗದ ಮುಂಭಾಗದಲ್ಲಿ ಮಾಹೆ ಮಣಿಪಾಲದ ಉಪಕುಲಪತಿ, ಲೆಫ್ಟಿನೆಂಟ್ ಜನರಲ್ (ಡಾ) ಎಂ.ಡಿ.ವೆಂಕಟೇಶ್ ಅವರು ಚಾಲನೆ ನೀಡಿದರು. ಮಹಾರಾಷ್ಟ್ರ ದ ನಾಸಿಕ್ ನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಲೆ. ಜ. (ಡಾ ) ಮಾಧುರಿ ಕಾನಿಟ್ಕರ್, ಕೆ ಎಂ ಸಿ ಡೀನ್ ಡಾ ಶರತ್ ಕುಮಾರ್ ರಾವ್, ಸಹ ಡೀನ್ ಡಾ […]
ನ. 24 ರಂದು ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನವೆಂಬರ್ 24 ರಂದು ಬೆಳಗ್ಗೆ 10.30 ಕ್ಕೆ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಬಿ.ಸಿ.ಎ, ಬಿ.ಸಿ.ಎಸ್. ಎಮ್.ಸಿ.ಎ, ಬಿ.ಕಾಂ ಬಿ.ಎಸ್ಸಿ ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಉದ್ಯೋಗ […]
ಮೋದಿ ಕನಸಿನ ಸದೃಢ ಸ್ವಾವಲಂಬಿ ‘ಹೊಸ ಭಾರತ’ಕ್ಕಾಗಿ ಹೊಸ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಿ: ರಾಜನಾಥ್ ಸಿಂಗ್

ಮಣಿಪಾಲ: ಯುವಕರು ಹೊಸ ಆವಿಷ್ಕಾರ, ತಂತ್ರಜ್ಞಾನಗಳನ್ನು ಅಭಿವೃದ್ದಿ ಪಡಿಸಿ ಹೊಸ ಕಂಪನಿ, ಸಂಶೋಧನಾ ಸಂಸ್ಥೆ ಮತ್ತು ಸ್ಟಾರ್ಟ್ ಅಪ್ ಗಳನ್ನು ಸ್ಥಾಪಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಲಿಷ್ಠ ಮತ್ತು ಸ್ವಾವಲಂಬಿ ‘ಹೊಸ ಭಾರತ’ದ ಕನಸನ್ನು ಸಾಕಾರಗೊಳಿಸಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ ಕರೆ ನೀಡಿದರು. ಅವರು ಶುಕ್ರವಾರದಂದು ಮಾಹೆಯ 30 ನೇ ಘಟಿಕೋತ್ಸವದ ಮೊದಲನೆ ದಿನ ಮತ್ತು ಮಣಿಪಾಲ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ನ ಹೊಸ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ದೇಶದ ಯುವಕರ ಶಕ್ತಿಯನ್ನು ಜಗತ್ತೇ ಗುರುತಿಸುತ್ತಿದೆ. […]