ಕೋವಿಶೀಲ್ಡ್ ಲಸಿಕೆಯು ಪುರುಷ ಫಲವತ್ತತೆಯ ಸಾಮರ್ಥ್ಯಕ್ಕೆ ಹಾನಿಕಾರಕವಲ್ಲ: ಕಸ್ತೂರ್ಬಾ ವೈದ್ಯಕೀಯ ತಂಡದ ಸಂಶೋಧನೆ

ಮಣಿಪಾಲ: ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ಭಾರತೀಯ ಫಲವತ್ತತೆ ತಜ್ಞರ ತಂಡವು ಇದೆ ಮೊದಲ ಬಾರಿಗೆ ಕೋವಿಶೀಲ್ಡ್ ಲಸಿಕೆಗಳನ್ನು ಪಡೆದ ಪುರುಷರಲ್ಲಿ ವೀರ್ಯದ ಗುಣಮಟ್ಟದಲ್ಲಿನ ಬದಲಾವಣೆಗಳ ಪ್ರಾಯೋಗಿಕ ಸಂಶೋಧನೆ ನಡೆಸಿದೆ. ಸಂಶೋಧನಾ ವರದಿಯನ್ನು ಸೆ 5 ರಂದು ಯುಕೆ ಮೂಲದ ಸೊಸೈಟಿ ಫಾರ್ ರಿಪ್ರೊಡಕ್ಷನ್ ಎಂಡ್ ಫರ್ಟಿಲಿಟಿ ಜರ್ನಲ್ ನಲ್ಲಿ ಪ್ರಕಟಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ನಂತರ ಪುರುಷರಲ್ಲಿ ಫಲವತ್ತತೆ ನಶಿಸಿ ಹೋಗುತ್ತದೆ ಎಂಬ ವರದಿಗಳನ್ನು ಆಧರಿಸಿ ಬಹುತೇಕ ಪುರುಷರು ಲಸಿಕೆಯನ್ನು ತೆಗೆದುಕೊಳ್ಳಲು ಹಿಂದೇಟು ಹಾಕಿದ್ದರು. ಲಸಿಕೆಯು ಪುರುಷರ […]
ಸೆಪ್ಟಂಬರ್ 17 ರಂದು ಯೋಗಥಾನ್: 15000 ಮಂದಿಯಿಂದ ಏಕಕಾಲದಲ್ಲಿ ಯೋಗಾಭ್ಯಾಸ ಕಾರ್ಯಕ್ರಮ

ಉಡುಪಿ: ಸೆಪ್ಟಂಬರ್ 17 ರಂದು 15000 ಮಂದಿಯಿಂದ ಏಕಕಾಲದಲ್ಲಿ ಯೋಗಾಭ್ಯಾಸ ಕಾರ್ಯಕ್ರಮ ನಡೆಯಲಿದ್ದು, ಈ ಕುರಿತಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಸೂಚಿಸಿದರು. ಅವರು ಶುಕ್ರವಾರ ಉಡುಪಿ ತಾಲೂಕು ಕಚೇರಿ ಸಭಾಂಗಣದಲ್ಲಿ, ಯೋಗಾಥಾನ್ ಕಾರ್ಯಕ್ರಮ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರವು ಈಗಾಗಲೇ ಯೋಗವನ್ನು ಶಾಲಾ ಮತ್ತು ಕಾಲೇಜು ಶಿಕ್ಷಣದಲ್ಲಿ ಪಠ್ಯವನ್ನಾಗಿ ಸೇರ್ಪಡೆ ಮಾಡಿದ್ದು, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ […]
ಉಡುಪಿ: ಸೆ.11 ರಿಂದ ಹಾಡು ನೀ ಹಾಡು ರಿಯಾಲಿಟಿ ಶೋ ನ ಆಡಿಷನ್ ಪ್ರಾರಂಭ

ಉಡುಪಿ: ಸಹಾಯ ಹಸ್ತ ಲಯನ್ಸ್ ಕ್ಲಬ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಅವಿಭಜಿತ ದ.ಕ ಜಿಲ್ಲೆಯ ಗಾನಕೋಗಿಲೆಗಳ ಪ್ರತಿಭೆ ಅನಾವರಣಗೊಳಿಸುವ ‘ಹಾಡು ನೀ ಹಾಡು’ ಸಂಗೀತ ರಿಯಾಲಿಟಿ ಶೋ ನ ಆಡಿಷನ್ ಸೆ.11 ರಿಂದ ಪ್ರಾರಂಭವಾಗಲಿದ್ದು, ಅಂದು ಬೆಳಿಗ್ಗೆ 8 ಗಂಟೆಗೆ ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಹಾಗೂ ಕುಂದಾಪುರದ ಆರ್.ಎನ್ ಶೆಟ್ಟಿ ಪಿಯು ಕಾಲೇಜಿನಲ್ಲಿ ನಡೆಯಲಿದೆ. ಸೆ. 18 ರಂದು ಬೆಳಿಗ್ಗೆ 8 ಗಂಟೆಗೆ ಮಂಗಳೂರಿನ ಕೊಡಿಯಾಲ್ ಬೈಲಿನಲ್ಲಿರುವ ಶಾರದಾ ವಿದ್ಯಾಲಯ, ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ವಿ ಎಸ್ […]
ಮಾಹೆ: ಸಾಮಾಜಿಕ ಬದಲಾವಣೆಯಲ್ಲಿ ಯುವಕರ ಪಾತ್ರ ಕುರಿತು 3 ನೇ ರಾಷ್ಟ್ರೀಯ ಸಮಾವೇಶ

ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಸಾಮಾಜಿಕ ಬದಲಾವಣೆಯಲ್ಲಿ ಯುವಕರ ಪಾತ್ರ ಕುರಿತು ತನ್ನ 3 ನೇ ರಾಷ್ಟ್ರೀಯ ಸಮಾವೇಶ ವನ್ನು ಸೆಪ್ಟೆಂಬರ್ 17 ರಂದು ಮಣಿಪಾಲದ ಡಾ ಟಿಎಂಎ ಪೈ ಸಭಾಂಗಣದಲ್ಲಿ ಆಯೋಜಿಸಲಿದೆ. ಯುವಜನರಲ್ಲಿ ಕೊಡುವಿಕೆಯ ಪರಿಕಲ್ಪನೆಯನ್ನು ಉತ್ತೇಜಿಸುವುದು ಮತ್ತು ಸಾಮಾಜಿಕ ಬದಲಾವಣೆಯನ್ನು ತರುವಲ್ಲಿ ಸಂವೇದನಾಶೀಲರಾಗಲು ಸಹಾಯ ಮಾಡುವುದು ಈ ಸಮ್ಮೇಳನದ ಉದ್ದೇಶವಾಗಿದೆ. ಮಾಹೆ ಮತ್ತು ಮಾಹೆಯೇತರ ಸಂಸ್ಥೆಗಳಿಂದ ಸುಮಾರು 1000 ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸಮ್ಮೇಳನದ ಮುಖ್ಯ ಅತಿಥಿಗಳಾಗಿ ಮಣಿಪಾಲ್ ಗ್ಲೋಬಲ್ […]
ಶ್ರೀ ಶಾರದ ಟ್ರೈನಿಂಗ್ ಇನ್ಸ್ಟಿಟ್ಯೂಟಿನಲ್ಲಿ ಶಿಕ್ಷಕರ ದಿನಾಚರಣೆ

ಮಣಿಪಾಲ: ಸೋಮವಾರದಂದು ಮಣಿಪಾಲದ ಶ್ರೀ ಶಾರದ ಟ್ರೈನಿಂಗ್ ಇನ್ಸ್ಟಿಟ್ಯೂಟಿನಲ್ಲಿ ಶಿಕ್ಷಕರ ದಿನವನ್ನು ಆಚರಿಸಲಾಯಿತು. ಶಿಕ್ಷಕಿ ಚಂದ್ರಕಲಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಶಿಕ್ಷಕರ ಪಾತ್ರ ಮುಖ್ಯ ನಮ್ಮ ಬದುಕಿನಲ್ಲಿ ಬಂದ ಪ್ರತಿಯೊಂದು ಶಿಕ್ಷಕರನ್ನು ಸ್ಮರಿಸಬೇಕಾದದ್ದು ನಮ್ಮ ಆದ್ಯ ಕರ್ತವ್ಯ. ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ದುಡಿದರೆ ಯಶಸ್ಸು ಖಂಡಿತ ಸಾಧ್ಯ ಎಂದರು. ಮುಖ್ಯ ಅತಿಥಿಯಾಗಿ ಡಾ. ವಿಶ್ವನಾಥ್ ಕಾಮತ್ರವರು ಮಾತಾನಾಡಿ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಅವರ ಉದಾಹರಣೆ ನೀಡಿ, ಅವರು ಕ್ಷಿಪಣಿ ಜನಕ, […]