ಆಗಸ್ಟ್ 11ರಂದು ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ: ಶ್ರೀ ಸಾಯಿ ಎಂಟರ್ ಪ್ರೈಸಸ್ ಪ್ರೈ.ಲಿ., ಭಂಡಾರಿ ಪವರ್ ಲೈನ್ಸ್ ಪ್ರೈ.ಲಿ., ಆಕ್ಸಿಸ್ ಬ್ಯಾಂಕ್, ಬಿ.ಎಸ್.ಎಲ್ ಇಂಡಿಯನ್ ಪ್ರೈ.ಲಿ ಮತ್ತು ರಿಲಯನ್ಸ್ ಜಿಯೋ ಪೈ.ಲಿ ಕಂಪನಿಗಳ ವತಿಯಿಂದ ಆಗಸ್ಟ್ 11ರಂದು ಬೆಳಗ್ಗೆ 10.30 ಕ್ಕೆ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ […]

ಆಜಾದಿ ಕಾ ಅಮೃತ್ ಮಹೋತ್ಸವದಲ್ಲಿ ಭಾಗವಹಿಸಿ ಸ್ವಾತಂತ್ರ‍್ಯ ಹೋರಾಟಕ್ಕೆ ನಿಜವಾದ ಗೌರವ ಸಲ್ಲಿಸಿ: ಸುನೀಲ್ ಕುಮಾರ್

ಉಡುಪಿ: ದೇಶಕ್ಕೆ ಸ್ವಾತಂತ್ಯ್ರ ಸಿಗುವಾಗ ನಾವ್ಯಾರೂ ಹುಟ್ಟಿರಲಿಲ್ಲ, ನಾವು ಸ್ವಾತಂತ್ರ‍್ಯ ಹೋರಾಟದಲ್ಲಿ ಭಾಗವಹಿಸಿಲ್ಲ, ಈಗ ಸ್ವಾತಂತ್ರ‍್ಯದ ಅಮೃತ ಮಹೋತ್ಸವದಲ್ಲಿ ಭಾಗವಹಿಸುವ ಸದವಕಾಶ ಸಿಕ್ಕಿದೆ. ಆದ್ದರಿಂದ 3 ದಿನಗಳ ಕಾಲ ಸಂಪೂರ್ಣವಾಗಿ ಆಜಾದಿ ಕಾ ಅಮೃತ್ ಮಹೋತ್ಸವದಲ್ಲಿ ಭಾಗವಹಿಸುವ ಮೂಲಕ ಸ್ವಾತಂತ್ರ‍್ಯ ಹೋರಾಟಕ್ಕೆ ನಿಜವಾದ ಗೌರವವನ್ನು ಸಲ್ಲಿಸಬೇಕು. ಪ್ರತಿಯೊಂದು ಮನೆಯಲ್ಲಿಯೂ ದೇವರ ಪೂಜೆಯಷ್ಟೇ ಗೌರವದಿಂದ ಮನೆಮಂದಿ ಸೇರಿ ಸಿಹಿ ವಿತರಿಸಿ ರಾಷ್ಟ್ರಗೀತೆ ಹಾಡಿ ಸಂಭ್ರಮದಿಂದ ಧ್ವಜಾರೋಹಣ ನಡೆಸಬೇಕು ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ […]

ಮಣಿಪಾಲ: ಶ್ರೀ ಶಾರದಾ ಟೀಚರ್ ಟೈನಿಂಗ್ ಇನ್ಸ್ಟಿಟ್ಯೂಟ್ ನಲ್ಲಿ ವಿಶೇಷ ಕಲಾ ತರಬೇತಿ ಕಾರ್ಯಕ್ರಮ

ಮಣಿಪಾಲ: ಶ್ರೀ ಶಾರದಾ ಟೀಚರ್ ಟೈನಿಂಗ್ ಇನ್ಸ್ಟಿಟ್ಯೂಟ್ ನ ಶಿಕ್ಷಕಿಯರಿಗೆ ಮಕ್ಕಳಲ್ಲಿನ ಕಲ್ಪನಾಲೋಕವನ್ನು ವ್ಯಕ್ತಪಡಿಸುವ ಪರಿ ಮತ್ತು ಕಲಾ ಮಹತ್ವತೆಯ ಬಗ್ಗೆ ವಿಶೇಷ ಕಲಾ ತರಬೇತಿಯನ್ನು ನೀಡಲಾಯಿತು. ಮಣಿಪಾಲದ ತ್ರಿವರ್ಣ ಕಲಾಕೇಂದ್ರದ ಮುಖ್ಯಸ್ಥ, ಕಲಾವಿದ ಹರೀಶ್ ಸಾಗರ್ ರೇಖೆ, ಆಕಾರ, ಬಣ್ಣ, ಸಮತೋಲನ, ಸಂಯೋಜನೆಗಳಿಂದ ಕಲ್ಪನೆಯ ಚಿತ್ರವು ಸಾಕಾರಗೊಳಿಸುವಲ್ಲಿ ಕಲಾ ಶಿಕ್ಷಣ ಮುಖ್ಯವಾಹಿನಿಯಾಗಿದ್ದು, ಪೂರ್ವ ಪ್ರಾಥಮಿಕ ಮಕ್ಕಳಲ್ಲಿನ ಕಲಾ ಪ್ರಜ್ಞೆಯನ್ನು ಹೇಗೆ ಅವಲೋಕಿಸಬೇಕೆಂದು ತಿಳಿಯ ಪಡಿಸಿದರು. ಸಂಸ್ಥೆಯ ಸಂಯೋಜಕಿ ಸುನೀತಾ ಅವಕಾಶ ಕಲ್ಪಿಸಿಕೊಟ್ಟರು.  

ಮಣಿಪಾಲ: ಫಾರ್ಮಸಿ ವಿದ್ಯಾರ್ಥಿ ನಾಪತ್ತೆ

ಉಡುಪಿ: ಮಣಿಪಾಲದಲ್ಲಿ ಫಾರ್ಮಸಿ ವ್ಯಾಸಾಂಗ ಮಾಡುತ್ತಿದ್ದ ಅಭಯ್ ಕುಮಾರ್ (26) ಎಂಬ ವಿದ್ಯಾರ್ಥಿಯು ಜುಲೈ 27 ರಂದು ರಾತ್ರಿ 9.30 ರ ಸುಮಾರಿಗೆ ಹಾಸ್ಟೆಲ್‌ನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣ ಶರೀರ ಹೊಂದಿದ್ದು, ಹಿಂದಿ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2570328, ಮೊ.ನಂ: 9480805475, 9480805448 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ […]

ಯೂನಿವರ್ಸಿಟಿ ರೋವರ್ ಚಾಲೆಂಜ್ ಸ್ಪರ್ಧೆಯಲ್ಲಿ ಎಂಐಟಿ ವಿದ್ಯಾರ್ಥಿಗಳ ಸಾಧನೆ: 21 ನೇ ಸ್ಥಾನ ಗಳಿಕೆ

ಮಣಿಪಾಲ: ಇಲ್ಲಿನ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಾಹೆಯ ವಿದ್ಯಾರ್ಥಿ ತಂಡವು ಜೂನ್ 1 ರಿಂದ 4 ರವರೆಗೆ ಅಮೇರಿಕಾದ ಹ್ಯಾಂಕ್ಸ್ವಿಲ್ಲೆ, ಉತಾಹ್ ನ ಮಾರ್ಸ್ ಡೆಸರ್ಟ್ ರಿಸರ್ಚ್ ಸ್ಟೇಷನ್‌ನಲ್ಲಿ ನಡೆದ ‘ಯೂನಿವರ್ಸಿಟಿ ರೋವರ್ ಚಾಲೆಂಜ್ 2022’ ಪ್ರದರ್ಶನದಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ. ಎಂಐಟಿಯ ‘ಮಾರ್ಸ್ ರೋವರ್ ಮಣಿಪಾಲ್’ ತಂಡವು ಸ್ಪರ್ಧೆಯಲ್ಲಿ ಒಟ್ಟಾರೆ 21 ನೇ ಸ್ಥಾನವನ್ನು ಗಳಿಸಿದೆ ಮತ್ತು ಅತ್ಯುತ್ತಮ ವಿಜ್ಞಾನ ತಂಡವಾಗಿ “ಜಾನ್ ಬರೈಂಕಾ ಪ್ರಶಸ್ತಿ”ಯನ್ನು ಸಹ ಗೆದ್ದುಕೊಂಡಿದೆ. ಯೂನಿವರ್ಸಿಟಿ ರೋವರ್ ಚಾಲೆಂಜ್ ವಾರ್ಷಿಕವಾಗಿ […]