ಪೆರಂಪಳ್ಳಿ: ‘ಸೂಕ್ಷ್ಮತೆಯಿಂದ ಬೋಧನೆ’ ವಿಚಾರದ ಕುರಿತು ಶಿಕ್ಷಕರಿಗಾಗಿ ವಿಶೇಷ ಕಾರ್ಯಾಗಾರ

ಪೆರಂಪಳ್ಳಿ: ರೋಟರಿ ಕ್ಲಬ್ ಮಣಿಪಾಲ ನಗರ ಮತ್ತು ಟ್ರಿನಿಟಿ ಸೆಂಟ್ರಲ್ ಸ್ಕೂಲ್ ಪೆರಂಪಳ್ಳಿ ಇದರ ಸಹಯೋಗದೊಂದಿಗೆ, “ಸೂಕ್ಷ್ಮತೆಯಿಂದ ಬೋಧನೆ” ಎಂಬ ವಿಚಾರದ ಕುರಿತು ಶಿಕ್ಷಕರಿಗಾಗಿ ವಿಶೇಷ ಕಾರ್ಯಾಗಾರ ನಡೆಯಿತು. ಮಣಿಪಾಲ ಕ್ಲಿನಿಕಲ್ ಸೈಕಾಲಜಿ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ ದೀಪಾ ಮರೀನಾ ರಸ್ಕೀನಾ ಇವರು ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಾಗಾರದಲ್ಲಿ ಶಿಕ್ಷಕರ ಪಾತ್ರ ಮತ್ತು ಒತ್ತಡ ನಿರ್ವಹಣೆ ಎಂಬ ವಿಷಯದ ಬಗ್ಗೆ ಡಾ ದೀಪಾ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಶಿಕ್ಷಕರನ್ನು ಉದ್ದೇಶಿಸುತ್ತಾ, ಇಂದಿನ ಪೀಳಿಗೆಯ […]

ಗರಿಷ್ಠ ಉದ್ಯೋಗ ಭರ್ತಿ ಸಾಧಿಸಿರುವ ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್‌ನಲ್ಲಿ ಪ್ರವೇಶಾತಿ ಆರಂಭ

ಮಣಿಪಾಲ: ಕಳೆದ 10 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಶ್ರೀ ಶಾರದ ಶಿಕ್ಷಕಿ ತರಬೇತಿ ಸಂಸ್ಥೆಯ 2021-22 ಸಾಲಿನ ಪ್ರಶಿಕ್ಷಣಾರ್ಥಿ ಶಿಕ್ಷಕಿಯರಿಗೆ ಉಡುಪಿ, ಕುಂದಾಪುರ ಸುತ್ತಮುತ್ತಲಿನ ಶೈಕ್ಷಣಿಕ ಸಂಸ್ಥೆಗಳಲ್ಲಿ 90% ರಷ್ಟು ಉದ್ಯೋಗ ಲಭಿಸಿದೆ. ಮೇಲ್ಕಂಡ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ. ಭಾರತ ಸರಕಾರದ ನಿರುದ್ಯೋಗ ನಿರ್ಮೂಲನ ಏಜೆನ್ಸಿಯಾದ ಭಾರತ್ ಸೇವಕ್ ಸಮಾಜ್‌ ಇದರ ಆಶ್ರಯದಲ್ಲಿ ನಡೆಸಲ್ಪಡುವ ಈ ಕೋರ್ಸಿಗೆ ಪ್ರವೇಶಾತಿ ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಅಭ್ಯರ್ಥಿಗಳು ಈ ತರಬೇತಿಯ ಪ್ರಯೋಜನ ಪಡೆದುಕೊಳ್ಳಬಹುದು. […]

ತಾಯಂದಿರ ದಿನದಂದು ಮಾಹೆಯ ವಿದ್ಯಾರ್ಥಿ ಮತ್ತು ಸಿಬ್ಬಂದಿಗಳಿಗಾಗಿ ಫಿಟ್-ಎ-ಥಾನ್ ಆಯೋಜನೆ

ಮಣಿಪಾಲ: ತಾಯಂದಿರ ದಿನದ ಅಂಗವಾಗಿ ಮಾಹೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗಾಗಿ ಮೇ.8 ರವಿವಾರದಂದು ಮಣಿಪಾಲ್ ಫಿಟ್-ಎ-ಥಾನ್ ಅನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವು ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದ್ದು, “ಬಿಟ್ಟುಕೊಡುವುದು ಒಂದು ಆಯ್ಕೆಯಲ್ಲ”ಎನ್ನುವ ಥೀಮ್ ಆಧಾರಿತವಾಗಿತ್ತು. FITVIB (ಕೆ.ಎಂ.ಸಿಯ ಫಿಟ್‌ನೆಸ್ ಕ್ಲಬ್) VSO (ಸ್ವಯಂಸೇವಕ ಸೇವೆಗಳ ಸಂಸ್ಥೆ), ಮತ್ತು MRC (ಮಣಿಪಾಲ್ ರನ್ನರ್ಸ್ ಕ್ಲಬ್) ಸಹಯೋಗದೊಂದಿಗೆ ಮಣಿಪಾಲ್ ಫಿಟ್-ಎ-ಥಾನ್ ಅನ್ನು ಆಯೋಜಿಸಲಾಗಿತ್ತು. ರಾಷ್ಟ್ರೀಯ ಚಿನ್ನದ ಪದಕ ವಿಜೇತೆ ಮತ್ತು ಕಾಮನ್ ವೆಲ್ತ್ ಗೇಮ್ಸ್ […]

ವೈದ್ಯಕೀಯ ಸಾಧನ ಉತ್ಪಾದನಾ ಘಟಕ ಆರಂಭ

ಮಣಿಪಾಲ: ಏಪ್ರಿಲ್ 29 ರಂದು ಮಣಿಪಾಲದಲ್ಲಿ ಬ್ಲ್ಯಾಕ್‌ಫ್ರಾಗ್ ಟೆಕ್ನಾಲಜೀಸ್‌ನ ವೈದ್ಯಕೀಯ ಸಾಧನ ಉತ್ಪಾದನಾ ಘಟಕವನ್ನು ಡಾ. ರಂಜನ್ ಪೈ, ಅಧ್ಯಕ್ಷರು, ಮಣಿಪಾಲ ಶಿಕ್ಷಣ ಮತ್ತು ವೈದ್ಯಕೀಯ ಗುಂಪು ಬೆಂಗಳೂರು, ಇವರು ಉದ್ಘಾಟಿಸಿದರು. ಬ್ಲ್ಯಾಕ್‌ಫ್ರಾಗ್ ಟೆಕ್ನಾಲಜೀಸ್ ಪ್ರೈ. ಲಿಮಿಟೆಡ್ ಮಣಿಪಾಲ ಮೂಲದ ಟೆಕ್ನಾಲಜಿ ಸ್ಟಾರ್ಟಪ್ ಆಗಿದ್ದು, ರೋಗನಿರೋಧಕ ಪೂರೈಕೆ ಸರಪಳಿಗಳನ್ನು ಸುಧಾರಿಸಲು ಪೇಟೆಂಟ್ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವುದು ಇದರ ಉದ್ದೇಶವಾಗಿದೆ. 1500 ಯೂನಿಟ್ ಪ್ರತಿ ತಿಂಗಳ ಸಾಮರ್ಥ್ಯದ ವೈದ್ಯಕೀಯ ಸಾಧನ ಉತ್ಪಾದನಾ ಘಟಕವನ್ನು, ಇಬ್ಬರು ಇಂಜಿನಿಯರ್ ಗಳು ಪದವಿ ಪಡೆದ […]

ನಾವೀನ್ಯತೆ ಮತ್ತು ಉದ್ಯಮಶೀಲತೆಯ ಗುರಿಗಳು- ನಾಯಕತ್ವ ಸರಣಿ

ಮಣಿಪಾಲ: 30 ಏಪ್ರಿಲ್ ಶನಿವಾರದಂದು ಮಣಿಪಾಲ್ ಸ್ಕೂಲ್ ಆಫ್ ಲೈಫ್ ಸೈನ್ಸಸ್, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮತ್ತು ಬಯೋನೆಸ್ಟ್ ಮಣಿಪಾಲ,ಕರ್ನಾಟಕ ಸರಕಾರದ ಬಯೋಇನ್‌ಕ್ಯುಬೇಟರ್ ಜಂಟಿ ಆಶ್ರಯದಲ್ಲಿ ನಾವೀನ್ಯತೆ ಮತ್ತು ಉದ್ಯಮಶೀಲತೆಯ ಗುರಿಗಳು ನಾಯಕತ್ವ ಸರಣಿಯನ್ನು ಆಯೋಜಿಸಲಾಗಿತ್ತು. ಎಂಟರ್ ಪ್ರೂನರ್ಶಿಪ್ ಡೆವೆಲಪ್ಮೆಂಟ್, ಬಿ.ಐ.ಆರ್.ಎ.ಸಿ, ಡಿಬಿಟಿ, ನವದೆಹಲಿ ಇದರ ಡಿಜಿಎಮ್ ಮತ್ತು ಮುಖ್ಯಸ್ಥ-ಡಾ. ಮನೀಶ್ ದಿವಾನ್ ಮುಖ್ಯ ಅತಿಥಿಯಾಗಿ ಸಮಾರಂಭದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಜೈವಿಕ ತಂತ್ರಜ್ಞಾನ ಉದ್ಯಮ ಸಂಶೋಧನೆ ಸಹಾಯ ಮಂಡಳಿ, ಭಾರತ ಸರಕಾರದ […]