ತ್ರಿಪುರ ಮಥನ ಯಕ್ಷಗಾನ ಬಯಲಾಟ

ಆಡಳಿತ ಮೊಕ್ತೇಸರರು, ಶ್ರೀ ನರಸಿಂಹ ದೇವಸ್ಥಾನ, ನರಸಿಂಗೆ ಹಾಗೂ ಸರ್ವಸದಸ್ಯರ ಸಹಕಾರದೊಂದಿಗೆ, ಯಕ್ಷಾಭಿಮಾನಿಗಳು ಉಡುಪಿ ಹಾಗೂ ಕಲಾರಾಧಕ, ಯಕ್ಷಾಭಿಮಾನಿ ದಿ. ರಾಮದಾಸ್ ನಾಯಕ್ ಪರ್ಕಳ ಅಭಿಮಾನಿ ಬಳಗ ಸರ್ಮಪಿಸುವ ಶ್ರೀ ಕೊದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಇವರಿಂದ “ತ್ರಿಪುರ ಮಥನ” ಯಕ್ಷಗಾನ ಬಯಲಾಟ. ದಿನಾಂಕ: 2.5.2022 ಸೋಮವಾರ, ಸಮಯ: ಸಂಜೆ 6.30 ರಿಂದ ರಾತ್ರಿ 12.00 ಸ್ಥಳ: ಶ್ರೀ ನರಸಿಂಹ ದೇವಸ್ಥಾನ ನರಸಿಂಗೆ, ಮಣಿಪಾಲ ತಮ್ಮೆಲ್ಲರ ಸಂಪೂರ್ಣ ಸಹಕಾರ ಬಯಸುವ ಯಕ್ಷಾಭಿಮಾನಿಗಳು ಉಡುಪಿ ಹಾಗೂ ಕಲಾರಾಧಕ, […]
ವಿದೇಶಿ ಉದ್ಯೋಗಗಳ ವಲಸೆ ಮಾಹಿತಿ ಕೇಂದ್ರ ಆರಂಭ

ಉಡುಪಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಜಿಲ್ಲೆಯ ಯುವಜನತೆಗೆ ವಿದೇಶಿ ಉದ್ಯೋಗಗಳ ಕುರಿತು ಮಾಹಿತಿ ಒದಗಿಸಲು ಮಣಿಪಾಲ ಜಿಲ್ಲಾಧಿಕಾರಿ ಕಛೇರಿಯ ಸಂಕೀರ್ಣದಲ್ಲಿರುವ ಕೌಶಲ್ಯಾಭಿವೃದ್ಧಿ ಕಛೇರಿಯಲ್ಲಿ ವಲಸೆ ಮಾಹಿತಿ ಕೇಂದ್ರ ಆರಂಭಿಸಲಾಗಿದ್ದು, ಆಸಕ್ತರು ಕಛೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು. ಹೆಚ್ಚಿನ ವಿವರಗಳಿಗೆ ಮೊ.ನಂ:7022832166, ದೂ.ಸಂಖ್ಯೆ:0820-2574869 ನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಣಿಪಾಲ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಅಂಡ್ ಪ್ಲಾನಿಂಗ್ ನ ವಾರ್ಷಿಕೋತ್ಸವ – ಓಪಸ್ ಲೈಟ್- 22.

ಮಣಿಪಾಲ: ಮಣಿಪಾಲ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಅಂಡ್ ಪ್ಲಾನಿಂಗ್ ನ ವಿದ್ಯಾರ್ಥಿ ಪರಿಷತ್ತು, ಎರಡು ವರ್ಷಗಳ ಬಳಿಕ ವಿದ್ಯಾರ್ಥಿಗಳು ಕ್ಯಾಂಪಸ್ಗೆ ಹಿಂತಿರುಗುತ್ತಿರುವುದನ್ನು ಸಂಭ್ರಮಿಸಲು ತನ್ನ ವಾರ್ಷಿಕೋತ್ಸವ ಓಪಸ್ ಲೈಟ್- 2022 ಆಯೋಜಿಸಿತ್ತು. ವಾರ್ಷಿಕೋತ್ಸವವನ್ನು ಏಪ್ರಿಲ್ 23 ರ ಶನಿವಾರದಂದು ಸಂಜೆ 6 ಗಂಟೆಗೆ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಂಸ್ಥೆಯ ಸಿಬ್ಬಂದಿಗಳು ಸೇರಿದಂತೆ 900 ಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಣಿಪಾಲ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಅಂಡ್ ಪ್ಲಾನಿಂಗ್ ನ ನಿರ್ದೇಶಕಿ ಡಾ. ನಂದಿನೇನಿ ರಮಾದೇವಿ, […]
ಮೇ 6 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಂಕರಾಚಾರ್ಯ ಜಯಂತಿ

ಉಡುಪಿ: ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆಯು ಮೇ 6 ರಂದು ಬೆಳಗ್ಗೆ 10 ಗಂಟೆಗೆ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ
ಮೇ 3 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಸವ ಜಯಂತಿ

ಉಡುಪಿ: ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಬಸವ ಜಯಂತಿ ಆಚರಣೆಯು ಮೇ 3 ರಂದು ಬೆಳಗ್ಗೆ 10 ಗಂಟೆಗೆ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.