ಮೇ 15 ರಿಂದ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್ ನಲ್ಲಿ ಭೌತಶಾಸ್ತ್ರ ಆಧಾರಿತ 3ಡಿ ಎನಿಮೇಶನ್ ರಜಾ ತರಬೇತಿ

ಮಣಿಪಾಲ: ಶ್ರೀ ಶಾರದ ಟ್ರೈನಿಂಗ್ ಇನ್ಸ್ಟಿಟ್ಯೂಟ್ನಲ್ಲಿ, ಮೇ 15 ರಿಂದ ಒಂದು ವಾರದ ಭೌತಶಾಸ್ತ್ರ ಆಧಾರಿತ, ಬೇಸಿಕ್ಸ್ 3ಡಿ ಎನಿಮೇಶನ್ ರಜಾ ತರಬೇತಿ ನಡೆಸಲಾಗುತ್ತಿದೆ. ಈ ತರಬೇತಿಯು ಶೈಕ್ಷಣಿಕವಾಗಿ ತುಂಬಾ ಉಪಯುಕ್ತವಾಗಿದೆ. 7ನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿಗಳು ಈ ಅವಕಾಶದ ಉಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಶ್ರೀ ಶಾರದ ಟ್ರೈನಿಂಗ್ ಇನ್ಸ್ಟಿಟ್ಯೂಟ್, ಡಿ.ಸಿ. ಆಫೀಸ್ ಬಳಿ, ಕ್ರಿಸ್ಟಲ್ ಬಿಜ್ಹ್ ಹಬ್, 1ನೇ ಮಹಡಿಯಲ್ಲಿರುವ ಸಂಸ್ಥೆಯನ್ನು ಅಥವಾ 9901722527 ಸಂಪರ್ಕಿಸಬಹುದು.
ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್: ಮಾಂಟೆಸ್ಸರಿ/ನರ್ಸರಿ ಟೀಚರ್ಸ್ ಟ್ರೈನಿಂಗ್ ಕೋರ್ಸ್ ನ ಪ್ರವೇಶಾರಂಭ

ಮಣಿಪಾಲ: ಕಳೆದ 10 ವರ್ಷಗಳಿಂದ ‘ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್’, ಮಹಿಳೆಯರಿಗೆ ಒಂದು ವರ್ಷದ ಮಾಂಟೆಸ್ಸರಿ / ನರ್ಸರಿ ಟೀಚರ್ಸ್ ಟ್ರೈನಿಂಗ್ ನಡೆಸುತ್ತಿದೆ. ಭಾರತ ಸರಕಾರದ ನಿರುದ್ಯೋಗ ನಿರ್ಮೂಲನ ಏಜೆನ್ಸಿಯಾದ ಭಾರತ್ ಸೇವಕ್ ಸಮಾಜ್ ಇದರ ಆಶ್ರಯದಲ್ಲಿ ನಡೆಸಲ್ಪಡುವ ಈ ಕೋರ್ಸಿಗೆ ಪ್ರವೇಶಾತಿ ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಆಭ್ಯರ್ಥಿಗಳು ಈ ತರಬೇತಿಯ ಪ್ರಯೋಜನೆ ಪಡೆದುಕೊಳ್ಳಬಹುದು. ಆಸಕ್ತರು ಸಂಸ್ಥೆಯಿಂದ ಅರ್ಜಿ ನಮೂನೆ ಪಡೆದು ಶ್ರೀ ಶಾರದಾ ಟೀಚರ್ ಟ್ರೈನಿಂಗ್, ಡಿ.ಸಿ. ಆಫೀಸ್ ಬಳಿ, […]
ಪಿಯುಸಿ ನಂತರ ಉದ್ಯೋಗಾಧಾರಿತ ವೃತ್ತಿಪರ ಪದವಿ ಕೋರ್ಸ್ಗಳಿಗಾಗಿ ಉಡುಪಿ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ ನಲ್ಲಿ ನೋಂದಾಯಿಸಿ

ನಿಮ್ಮ ಸ್ನಾತಕೋತ್ತರ ಪದವಿಯನ್ನು ಪಡೆಯಲು ಬಯಸುವಿರಾ? ಪಿಯುಸಿ ಅಥವಾ ತತ್ಸಮಾನ ವಿದ್ಯಾಭ್ಯಾಸದ ನಂತರ ಉದ್ಯೋಗಾಧಾರಿತ ವೃತ್ತಿಪರ ಪದವಿ ಕೋರ್ಸ್ಗಳಿಗಾಗಿ ಉಡುಪಿ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ ನಲ್ಲಿ ನೋಂದಾಯಿಸಿಕೊಳ್ಳಿ. ಲಭ್ಯವಿರುವ ವೃತ್ತಿಪರ ಕೋರ್ಸ್ ಗಳು ಹೋಟೆಲ್ ಮ್ಯಾನೇಜ್ಮೆಂಟ್ ಫ್ಯಾಶನ್ ಡಿಸೈನಿಂಗ್ ಇಂಟೀರಿಯರ್ ಡಿಸೈನ್ ಎಂಡ್ ಡೆಕೋರ್ ಫುಡ್ ಟೆಕ್ನಾಲಜಿ ಕಂಪ್ಯೂಟರ್ ಅಪ್ಲಿಕೇಶನ್ಗಳು ಬಿಸ್ ನೆಸ್ ಅಡ್ಮಿನಿಸ್ಟ್ರೇಶನ್ ಕಾಮರ್ಸ್ ಏವಿಯೇಶನ್ ಎಂಡ್ ಹಾಸ್ಪಿಟಾಲಿಟಿ ಸಪ್ಲೈ ಚೈನ್ ಮತ್ತು ಲಾಜಿಸ್ಟಿಕ್ಸ್ ಸೈಬರ್ ಸೆಕ್ಯೂರಿಟಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಬಿಗ್ ಡೇಟಾ ಅನಾಲಿಟಿಕ್ಸ್ ಸಿಎ […]
ಮಣಿಪಾಲ: ಮೊಟ್ಟಮೊದಲ ಸ್ಕೂಬಾ ಸ್ಕೂಲ್ ಮತ್ತು ಮರೇನಾ ಬೌಲ್ಡರ್ ಉದ್ಘಾಟನೆ

ಮಣಿಪಾಲ: ಸೆಂಟರ್ ಫಾರ್ ವೈಲ್ಡರ್ನೆಸ್ ಮೆಡಿಸಿನ್ ಸಹಯೋಗದೊಂದಿಗೆ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲವು ಭಾರತದ ವಿಶ್ವವಿದ್ಯಾನಿಲಯವೊಂದರಲ್ಲಿ ಮೊಟ್ಟಮೊದಲ ಸ್ಕೂಬಾ ಡೈವಿಂಗ್ ಸ್ಕೂಲ್ ಅನ್ನು ಉದ್ಘಾಟಿಸಿತು. ಮಣಿಪಾಲ್ ಸ್ಕೂಬಾ ಸ್ಕೂಲ್ ಮತ್ತು ಕ್ರೀಡಾ ಕ್ಲೈಂಬಿಂಗ್ ವಾಲ್- ಮರೇನಾ ಬೌಲ್ಡರ್ ಅನ್ನು ಮಾಹೆ ಮಣಿಪಾಲದ ಸಹ ಕುಲಾಧಿಪತಿಗ ಡಾ.ಎಚ್.ಎಸ್.ಬಲ್ಲಾಲ್, ಮಾಹೆಯ ಉಪಕುಲಪತಿ ಡಾ.ಎಂ.ಡಿ.ವೆಂಕಟೇಶ್ ಮತ್ತು ಸಹ ಉಪಕುಲಪತಿ ಡಾ.ಶರತ್ ರಾವ್ ಅವರು ಉದ್ಘಾಟಿಸಿದರು. ಮಣಿಪಾಲ್ ಸ್ಕೂಬಾ ಸ್ಕೂಲ್ ಭಾರತದಲ್ಲಿನ ವಿಶ್ವವಿದ್ಯಾನಿಲಯಗಳಲ್ಲಿ ವೈದ್ಯಕೀಯ ವೃತ್ತಿಪರರು, ವಿದ್ಯಾರ್ಥಿಗಳು ಮತ್ತು ಉತ್ಸಾಹಿಗಳಿಗೆ […]
ಜಾತಿ ಮತ್ತು ಧರ್ಮದ ಅಡೆತಡೆಗಳನ್ನು ಮೀರಿದ ಕಲೆ ಸಾರ್ಥಕ ಜೀವನದ ಸಾಧನ: ಮಧುಬನಿ ಕಲಾವಿದರ ಅಭಿಮತ

ಮಣಿಪಾಲ: ಜಾತಿ ಮತ್ತು ಧರ್ಮದ ಅಡೆತಡೆಗಳನ್ನು ಮೀರಿ ಕಲೆ ಜನರನ್ನು ಒಂದು ಮಾಡುತ್ತದೆ ಮತ್ತು ಏಕತೆಯ ಸಂದೇಶವನ್ನು ಹರಡುತ್ತದೆ ಎಂದು ಬಿಹಾರದ ಮಧುಬನಿ ಕಲಾವಿದರು ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ವಿದ್ಯಾರ್ಥಿಗಳೊಂದಿಗೆ ಮಧುಬನಿ ಕಲಾವಿದರಾದ ಸರವಣ್ ಕುಮಾರ್ ಪಾಸ್ವಾನ್, ಸಂತೋಷ್ ಕುಮಾರ್ ಪಾಸ್ವಾನ್ ಮತ್ತು ಉಜಾಲಾ ಕುಮಾರಿ ಮಾತನಾಡಿ, ಕಲೆಯು ಸಾರ್ಥಕ ಜೀವನದ ಸಾಧನವಾಗಿದೆ ಎಂದು ಹೇಳಿದರು. ಕಲಾವಿದರು ತಮ್ಮ ಹುಟ್ಟಿನ ಆಧಾರದ ಮೇಲೆ ತಾರತಮ್ಯವನ್ನು ಎದುರಿಸುವುದು ನಿಜವಾದರೂ ಕಲೆ […]