ಡಾ.ಬಿ.ಆರ್. ಅಂಬೇಡ್ಕರ್ ಎಲ್ಲಾ ಸಮುದಾಯಗಳ ತಳವರ್ಗಗಳ ನಿಜವಾದ ನಾಯಕ: ಪ್ರೊ ಕೆ ಫಣಿರಾಜ್

ಮಣಿಪಾಲ: ಡಾ.ಬಿ.ಆರ್. ಅಂಬೇಡ್ಕರ್ ಕೇವಲ ದಲಿತರಷ್ಟೇ ಅಲ್ಲದೆ ಎಲ್ಲಾ ಸಮುದಾಯಗಳ ತಳವರ್ಗಗಳ ಮತ್ತು ಒಟ್ಟು ಸಮಾಜದ ನಿಜವಾದ ನಾಯಕ. ಆ ಅರ್ಥದಲ್ಲಿ, ಅವರು ಗ್ರಾಮ್ಶಿಯು ಪ್ರತಿಪಾದಿಸಿದ ಸಂಪೂರ್ಣ ‘ಆರ್ಗಾನಿಕ್ ಇಂಟಲೆಕ್ಚುಯಲ್’ ಎಂದು ಲೇಖಕ-ಚಿಂತಕ ಪ್ರೊ ಕೆ ಫಣಿರಾಜ್ ವಾದಿಸಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ನ ಆಶ್ರಯದಲ್ಲಿ ನಡೆದ ‘ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಅವರ ಐತಿಹಾಸಿಕ ಮಹತ್ವ’ ಕುರಿತು ವಿಶೇಷ ಉಪನ್ಯಾಸ ನೀಡಿದ ಪ್ರೊ.ಫಣಿರಾಜ್, ಡಾ.ಅಂಬೇಡ್ಕರ್ ಅವರನ್ನು ಕೇವಲ ದಲಿತರ ನಾಯಕ ಎಂದು […]
ಮತದಾನ ನಮ್ಮ ಹಕ್ಕು; ಪ್ರತಿಯೊಬ್ಬರೂ ಮತ ಚಲಾಯಿಸಿ: ಅನಿತಾ ಎಂ.ಮಡ್ಲೂರ್

ಮಣಿಪಾಲ: ಪಾತ್ರೆ ಅಥವಾ ಮಾಪಕ ತುಂಬಲು ಹೇಗೆ ಒಂದೊಂದು ಹನಿ ನೀರೂ ಮುಖ್ಯವೋ ಹಾಗೆಯೆ ಮತದಾನದಲ್ಲಿ ಒಂದೊಂದು ಮತವೂ ಮುಖ್ಯವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಮತ ಚಲಾಯಿಸಬೇಕು. ಅದು ನಮ್ಮ ಹಕ್ಕು. ನಮ್ಮ ಮತ ನಮ್ಮ ಅಧಿಕಾರ ಎಂದು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪನಿರ್ದೇಶಕಿ ಅನಿತಾ ಎಂ.ಮಡ್ಲೂರ್ ಹೇಳಿದರು. ಅವರು ಮಣಿಪಾಲದ ಮಣ್ಣಪಳ್ಳ ಕೆರೆಯ ಬಳಿ ವಿಶ್ವ ಭೂ ದಿನ ಪ್ರಯುಕ್ತ ಪ್ರಕೃತಿ ಸೌಂದರ್ಯದ ವಾತಾವರಣದಲ್ಲಿ ರವಿವಾರ ಎಂಐಟಿ ಮಣಿಪಾಲದ ರಾಷ್ಟ್ರೀಯ ಸೇವಾ ಯೋಜನೆಯ ಎರಡು ಘಟಕಗಳು, […]
ಬ್ರಹ್ಮಾವರ: ಎಸ್.ಎಮ್.ಎಸ್ ಕಾಲೇಜಿನಲ್ಲಿಉದ್ಯೋಗಾಧಾರಿತ ಕೌಶಲ ಕುರಿತ ಮಾಹಿತಿ ಕಾರ್ಯಗಾರ

ಬ್ರಹ್ಮಾವರ: ಎಸ್.ಎಮ್.ಎಸ್ ಕಾಲೇಜು ಬ್ರಹ್ಮಾವರದ ಹೆಚ್.ಆರ್.ಡಿ ಸೆಲ್ ಹಾಗೂ ಎಮ್.ಐ.ಟಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಏ. 15 ರಂದು ಅಂತಿಮ ಪದವಿ ತರಗತಿ ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಕೌಶಲಗಳ ಕುರಿತ ಮಾಹಿತಿ ಕಾರ್ಯಗಾರವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಮಣಿಪಾಲ ಟೆಕ್ನಾಲಜೀಸ್ ಲಿಮಿಟೆಡ್ , ಲರ್ನಿಂಗ್ ಇನ್ನೋವೇಷನ್ & ಕಂಟೆಂಟ್ ಡಿಜಿಟಲ್ ಸೊಲ್ಯೂಷನ್ಸ್ ಇದರ ನಿರ್ದೇಶಕ ದರ್ಶನ್ ಪಾಟೀಲ್ ಹಾಗೂ ಮ್ಯಾನೇಜರ್ ಮಧುಚಂದ್ರ ಕೊಟ್ಟಾರಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಉಡುಪ ಅಧ್ಯಕ್ಷತೆ […]
ಮಣಿಪಾಲ: ವಿಶ್ವ ಆರೋಗ್ಯ ದಿನ ನಿಮಿತ್ತ ಆರೋಗ್ಯ ಜಾಗೃತಿ ಅರಿವಿಗಾಗಿ ಶಿಲ್ಪ ಅನಾವರಣ

ಮಣಿಪಾಲ: ಪ್ರತಿ ವರ್ಷ ಏಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನವನ್ನಾಗಿ ವಿಶ್ವದ್ಯಾಂತ ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಸಾರ್ವಜನಿಕರಲ್ಲಿ ಉತ್ತಮ ಆರೋಗ್ಯದ ಕುರಿತು ಅರಿವು ಮೂಡಿಸುವುದಾಗಿದೆ. ಮೊದಲು ಸೋಂಕು ಕಾಯಿಲೆಗಳು ಮತ್ತು ಸಾಂಕ್ರಾಮಿಕ ರೋಗಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಅವಶ್ಯಕತೆ ಇತ್ತು. ಆದರೀಗ ಅಸಾಂಕ್ರಾಮಿಕ ಮತ್ತು ಜೀವನ ಶೈಲಿಯಿಂದ ಬರುವ ಕಾಯಿಲೆಗಳು, ಮಧುಮೇಹ, ಹೃದ್ರೋಗ, ಕಿಡ್ನಿ ಇತ್ಯಾದಿಗಳ ತಡೆಗಟ್ಟುವ ಮಾಹಿತಿ ಮತ್ತು ಅರಿವು ಮೂಡಿಸುವ ಅವಶ್ಯಕತೆ ಇದೆ. ಇಂತಹ ಕಾರ್ಯದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು […]
ಮಾಹೆ ಗಾಂಧಿಯನ್ ಸೆಂಟರಿನಲ್ಲಿ ಪಟ್ಟಚಿತ್ರ ಕಾರ್ಯಾಗಾರ

ಮಣಿಪಾಲ: ಸಮಾಜವು ಕಲೆ ಮತ್ತು ಕಲಾವಿದರನ್ನು ಬೆಂಬಲಿಸಿದರೆ ಮಾತ್ರ ಕಲೆ ಉಳಿಯುತ್ತದೆ. ಉತ್ತಮ ಕಲೆಯ ರಚನೆಗೆ ಕಲಾಕಾರರ ಸಂಪೂರ್ಣ ಸಮರ್ಪಣೆ ಬೇಕು ಮತ್ತು ಅದರಲ್ಲಿ ಸಂತೋಷವೂ ಅಡಕವಾಗಿದೆ ಎಂದು ಒಡಿಶಾದ ಪಟ್ಟಚಿತ್ರ ಕಲಾವಿದೆ ಗೀತಾಂಜಲಿ ದಾಸ್ ಹೇಳಿದರು. ಪಟ್ಟಚಿತ್ರ ಕಾರ್ಯಾಗಾರವನ್ನು ನಡೆಸಲು ಉಡುಪಿಗೆ ಆಗಮಿಸಿದ್ದ ಅವರು ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ನ ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಮಾತನಾಡುತ್ತಿದ್ದರು. ಗೀತಾಂಜಲಿ ದಾಸ್ ಅವರು ಪಟ್ಟಚಿತ್ರ ಕಲಾ ಪ್ರಕಾರದ ವಿಶೇಷತೆಗಳು, ಅದಕ್ಕೆ ಬಳಸುವ ಮೂಲ […]