ಮಣಿಪಾಲದ: ಕೆ.ಎಂ.ಸಿ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನ ನಿಮಿತ್ತ ಕಾರ್ಯಕ್ರಮ

ಮಣಿಪಾಲ: ಸರಿಯಾದ ತಂಡದ ಸಹಾಯದಿಂದ ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡಿದರೆ ಬಾಲ್ಯದ ಹೆಚ್ಚಿನ ಕ್ಯಾನ್ಸರ್ ಗಳನ್ನು ಗುಣಪಡಿಸಬಹುದು. ಬಾಲ್ಯದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಕ್ಯಾನ್ಸರ್ ಪೀಡಿತ ಮಕ್ಕಳು, ಅವರ ಆರೈಕೆ ಮಾಡುವವರು ಮತ್ತು ಕ್ಯಾನ್ಸರ್ ನಿಂದ ಬದುಕುಳಿದವರಿಗೆ ಬೆಂಬಲ ವ್ಯಕ್ತಪಡಿಸಲು ಜಾಗತಿಕವಾಗಿ ಪ್ರತಿ ವರ್ಷ ಫೆಬ್ರವರಿ 15 ರಂದು ಅಂತರರಾಷ್ಟ್ರೀಯ ಬಾಲ್ಯದ ಕ್ಯಾನ್ಸರ್ ದಿನವನ್ನು (ಐ ಸಿ ಸಿ ಡಿ ) ಆಚರಿಸಲಾಗುತ್ತದೆ. “ಉತ್ತಮ ಬದುಕುಳಿಯುವಿಕೆ ನಿಮ್ಮ ಮೂಲಕ ಸಾಧಿಸಬಹುದಾಗಿದೆ” ಎಂಬುದು ಐ ಸಿ […]
ಝೀ ಲರ್ನ್ ಪ್ರಿ ಸ್ಕೂಲ್ ಟೀಚರ್ ಟ್ರೈನಿಂಗ್ ನಲ್ಲಿ ಪ್ರವೇಶಾತಿ ಪ್ರಾರಂಭ

ಮಣಿಪಾಲ: ಪುಟಾಣಿಗಳಿಗೆ ಕಲಿಸುವ ಮನಸ್ಸು ಇದ್ದಲ್ಲಿ ಝೀ ಲರ್ನ್ ಪ್ರಿ ಸ್ಕೂಲ್ ಟೀಚರ್ ಟ್ರೈನಿಂಗ್ ಕಾರ್ಯಕ್ರಮಕ್ಕೆ ಪ್ರವೇಶಾತಿ ಪಡೆಯಿರಿ ಮತ್ತು ನಿಮ್ಮ ಶೈಕ್ಷಣಿಕ ಕೌಶಲ್ಯವನ್ನು ಅಭಿವೃದ್ದಿಪಡಿಸಿಕೊಳ್ಳಿ ವೈಶಿಷ್ಟ್ಯಗಳು: 3 ತಿಂಗಳ ಥಿಯರಿ ತರಗತಿಗಳು 1 ತಿಂಗಳ ಫೀಲ್ಡ್ ಇಂಟರ್ನ್ಶಿಪ್ ಪ್ರತಿ 15 ಟ್ರೈನಿಗಳಿಗೆ ಒಬ್ಬ ಟ್ರೈನರ್ ಅರ್ಹತೆ: ಕೇವಲ ಮಹಿಳೆಯರಿಗೆ ಮಾತ್ರ ಕನಿಷ್ಟ ಎಚ್.ಎಸ್.ಸಿ ಪಾಸಾಗಿರಬೇಕು 18 ವರ್ಷ ಮೇಲ್ಪಟ್ಟಿರಬೇಕು ಆಸಕ್ತರು ಸಂಪರ್ಕಿಸಿ: ನಂ 55ಬಿ, ಗೋಸ್ವಾಲ್ ಆಯುರ್ವೇದಿಕ್ ಸೆಂಟರ್ ಬಳಿ, ಅನಂತ ನಗರ 1 ನೇ […]
ಮಣಿಪಾಲ: ಕೋಸ್ಟಲ್ ಸ್ಟಾರ್ ಮ್ಯೂಸಿಕ್ ಕ್ಲಬ್ ಉದ್ಘಾಟನೆ

ಮಣಿಪಾಲ: ಕೋಸ್ಟಲ್ ಸ್ಟಾರ್ ಮ್ಯೂಸಿಕ್ ಕ್ಲಬ್ ಮಣಿಪಾಲ ಇದರ ಉದ್ಘಾಟನಾ ಸಮಾರಂಭವು ಜ. 21 ರಂದು ಎಂ.ಜಿ.ಎಮ್ ಕಾಲೇಜಿನ ರವೀಂದ್ರ ಕಲಾ ಮಂಟಪದಲ್ಲಿ ಅದ್ದೂರಿಯಾಗಿ ನೆರವೇರಿತು. ಮುಖ್ಯ ಅತಿಥಿಗಳಾಗಿ ವಿದ್ವಾನ್ ಗುರುದಾಸ ಶೆಣೈ, ಟಿ. ರಂಗ ಪೈ, ತಲ್ಲೂರು ಶಿವಪ್ರಸಾದ್ ಶೆಟ್ಟಿ, ಡಾ. ನೀತಾ ಇನಾಂದಾರ್, ಚೇಂಪಿ ರಾಮಚಂದ್ರ ಭಟ್ ಇವರು ಆಗಮಿಸಿದ್ದರು. ಖ್ಯಾತ ಹಿನ್ನೆಲೆ ಗಾಯಕ ರವೀಂದ್ರ ಪ್ರಭು ಮುಲ್ಕಿ, ಶ್ರೀಮತಿ ಮಾಲಿನಿ ಪ್ರಸಾದ್, ಕುಮಾರಿ ಶರಧಿ ಪಾಟೀಲ್ ರ ನೇತೃತ್ವದಲ್ಲಿ ಸುಮಾರು 16 ಕ್ಕಿಂತಲೂ […]
ಉರ್ವಶೆ 2023- ಕೆಎಂಸಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಸ್ತ್ರೀ ಮೂತ್ರರೋಗ ಶಾಸ್ತ್ರ ವಿಚಾರ ಸಂಕಿರಣ

ಮಣಿಪಾಲ: ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗದ ಉಪವಿಭಾಗವಾಗಿರುವ ಸ್ತ್ರೀ ಮೂತ್ರರೋಗ ಶಾಸ್ತ್ರ ವಿಭಾಗವು ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ಜನವರಿ 21- 22 ರಂದು ಮೊದಲ ರಾಷ್ಟ್ರೀಯ ಸ್ತ್ರೀ ಮೂತ್ರರೋಗ ಶಾಸ್ತ್ರ ವಿಚಾರ ಸಂಕಿರಣ (ಉರ್ವಶೆ 2023 )ವನ್ನು ಆಯೋಜಿಸಿತ್ತು. ದೇಶದ ವಿವಿಧ ಭಾಗಗಳಿಂದ ಸ್ತ್ರೀ ಶ್ರೋಣಿಯ (ಸ್ತ್ರೀ ಪೆಲ್ವಿಕ್) ಮೆಡಿಸಿನ್ ಮತ್ತು ಪುನರ್ನಿರ್ಮಾಣ ಶಸ್ತ್ರಚಿಕಿತ್ಸೆಯ ಭರವಸೆಯ ಕುರಿತು ರಾಷ್ಟ್ರೀಯ ದಿಗ್ಗಜರ ಸಮ್ಮೇಳನ ಇದಾಗಿತ್ತು. ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕೆಎಂಸಿ ಮಣಿಪಾಲದ ಸಹ ಡೀನ್ […]
ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಮಂದಿ ಶ್ರೇಷ್ಠ ಸಾಧಕರಿಗೆ ಹೊಸವರ್ಷ ಪ್ರಶಸ್ತಿ-2023 ಪ್ರದಾನ

ಮಣಿಪಾಲ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆರೋಗ್ಯ ವಿಜ್ಞಾನ, ಬ್ಯಾಂಕಿಂಗ್ ಮತ್ತು ಕೃಷಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ನಾಲ್ಕು ಮಂದಿ ಸಾಧಕರಿಗೆ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ಮಣಿಪಾಲ್ ಎಜುಕೇಶನ್ ಆ್ಯಂಡ್ ಮಣಿಪಾಲ್ ಗ್ರೂಪ್ ಇಂಡಿಯ, ಪ್ರೈ. ಲಿ., ಮಣಿಪಾಲ್ ಮೀಡಿಯಾ ನೆಟ್ವರ್ಕ್ ಲಿ. ಮತ್ತು ಡಾ. ಟಿಎಂಎ ಪೈ ಫೌಂಡೇಶನ್ ಸಂಸ್ಥೆಗಳ ವತಿಯಿಂದ ಮಣಿಪಾಲದ ಫಾರ್ಚೂನ್ ಇನ್ ವ್ಯಾಲಿವ್ಯೂನಲ್ಲಿ ಜ. 14 ರಂದು ‘ಹೊಸವರ್ಷದ ಪ್ರಶಸ್ತಿ-2023’ ಪ್ರದಾನ ಮಾಡಿ […]