ಕರಾವಳಿ ತೀರದಲ್ಲಿ ಅಂತರ್ಜಲ ನಿಕ್ಷೇಪಗಳ ಪತ್ತೆ, ಮಣಿಪಾಲ ಸಂಶೋಧಕರಿಂದ ಅನ್ವೇಷಣೆ..!!
ಉಡುಪಿ : ಎಂ.ಐ.ಟಿ ಮಣಿಪಾಲದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಡಾ. ಕೆ. ಬಾಲಕೃಷ್ಣ, ಡಾ. ಹೆಚ್. ಎನ್. ಉದಯಶಂಕರ್ ಹಾಗೂ ಸಂಶೋಧನಾ ವಿದ್ಯಾರ್ಥಿ ಶ್ರೀ ಲಿನೋ ಯೋವನ್ ನೇತೃತ್ವದ ಸಂಶೋಧನಾ ತಂಡವು, ಉಡುಪಿ ಜಿಲ್ಲೆಯ ಬೀಜಾಡಿ, ಕಾಪು, ಮಲ್ಪೆ, ಬೈಂದೂರು ಹಾಗೂ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಕಡಲ ತೀರದಲ್ಲಿ ದೊಡ್ಡ ಪ್ರಮಾಣದಲ್ಲಿ, ಅಂತರ್ಜಲವು ಒರತೆಯ ರೂಪದಲ್ಲಿ ಅರಬ್ಬಿ ಸಮುದ್ರದೆಡೆಗೆ ಹೊರಸೂಸುವುದನ್ನು ವರದಿ ಮಾಡಿದ್ದಾರೆ. ಅವರ ಸಂಶೋಧನೆಯು ನೆದರ್ಲ್ಯಾಂಡ್ ಮೂಲದ ಎಲೆವಿಯರ್ ಪ್ರಕಟಿತ ವೈಜ್ಞಾನಿಕ ನಿಯತಕಾಲಿಕ “ಜರ್ನಲ್ […]