ಬೈಂದೂರು: ಶಾಲಾ ಬಾಲಕ ನಾಪತ್ತೆ

ಬೈಂದೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ಪ್ರೌಢಶಾಲೆಯಲ್ಲಿ 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ಕಂಟಗದ್ದೆ ನಿವಾಸಿ ದೇವದತ್ತ (16) ಎಂಬ ಬಾಲಕನು ಏಪ್ರಿಲ್ 11 ರಂದು ಮನೆಯಿಂದ ಹೊರಗೆ ಹೋದವನು ವಾಪಸು ಬಾರದೇ ನಾಪತ್ತೆಯಾಗಿರುತ್ತಾನೆ. 4 ಅಡಿ 5 ಇಂಚು ಎತ್ತರ, ಕೋಲು ಮುಖ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಮಲೆಯಾಳಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: […]

ಕುಂದಾಪುರ: ಯಾತ್ರಿಕ ನಾಪತ್ತೆ

ಕುಂದಾಪುರ: ಊರಿನ ಗ್ರಾಮಸ್ಥರೊಂದಿಗೆ ಯಾತ್ರೆಗೆಂದು ಬಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಲಲಿತಾಂಬಿಕ ಗೆಸ್ಟ್ ಹೌಸ್‌ನಲ್ಲಿ ಉಳಿದುಕೊಂಡಿದ್ದ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕು ಕೋಡಿಹಳ್ಳಿ ಗ್ರಾಮದ ನಿವಾಸಿ ವೆಂಕಟರಾಮಪ್ಪ (55) ಎಂಬವರು ಏಪ್ರಿಲ್ 6 ರಂದು ಬೆಳಗ್ಗೆ 4 ಗಂಟೆಯ ಸುಮಾರಿಗೆ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 2 ಇಂಚು ಎತ್ತರ, ಕೋಲು ಮುಖ, ಸಾಧಾರಣ ಶರೀರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು […]

ಉಡುಪಿ: ಯುವತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ಅಂಬಾಗಿಲು ಕಕ್ಕುಂಜೆ ಹೌಸ್ ನಿವಾಸಿ ಶ್ರೀಲಕ್ಷ್ಮೀ(19) ಎಂಬ ಯುವತಿಯು ಏಪ್ರಿಲ್ 7 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಉಡುಪಿ: ಮಹಿಳೆ ನಾಪತ್ತೆ

ಉಡುಪಿ: ಆರೋಗ್ಯ ತಪಾಸಣೆಗಾಗಿ 2022 ರ ಫೆಬ್ರವರಿ 7 ರಂದು ನಗರದ ಜಿಲ್ಲಾಸ್ಪತ್ರೆಗೆ ತೆರಳಿದ್ದ ಉಡುಪಿ ತಾಲೂಕು ಪುತ್ತೂರು ಗ್ರಾಮದ ನಿಟ್ಟೂರು ಸ್ತ್ರೀ ಸೇವಾ ನಿಕೇತನದಲ್ಲಿ ದಾಖಲಾಗಿದ್ದ ನಳಿನಿ ದೇವಾಡಿಗ (45) ಎಂಬ ಮಹಿಳೆಯು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಕಪ್ಪು ಮೈಬಣ್ಣ, ಸಪೂರ ಉದ್ದನೆಯ ಶರೀರ ಹೊಂದಿದ್ದು, ಮಾತನಾಡಲು ಬರುವುದಿಲ್ಲ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444, ಪಿ.ಎಸ್.ಐ ಮೊ.ನಂ: 9480805465, ಪೊಲೀಸ್ […]

ಕಾರ್ಕಳ: ವ್ಯಕ್ತಿ ನಾಪತ್ತೆ

ಕಾರ್ಕಳ: ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆ ನಿವಾಸಿ ಉದಯ್ ಕುಮಾರ್ (38) ಎಂಬವರು ಮಾರ್ಚ್ 25 ರಂದು ತಂದೆಯ ಮನೆಯಾದ ಕಾಂತಾವರ ಗ್ರಾಮದ ಬೇಲಾಡಿಯ ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.