ಮೂಡ್ಲಕಟ್ಟೆ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಮಹಿಳಾ ಘಟಕದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಕೆಆರ್ ಎ ಎಮ್ ಕಾಲೇಜ್ನ ಹೆಚ್ಒಡಿ ಮತ್ತು ಪ್ರೊಫೆಸರ್ ಅಥರ್ವ ಆರ್ಗ್ಯಾನಿಕ್ಸ್ನ ಸಂಸ್ಥಾಪಕರು ಮತ್ತು ಸಿಇಒ ಆಗಿರುವ ಡಾ.ಅಪೇಕ್ಷ ರಾವ್ ಅವರು ಆಗಮಿಸಿದ್ದು “ಇತ್ತೀಚಿನ ದಿನಗಳಲ್ಲಿ ನಾವು ದೇಹದ ಮಾತು ಕೇಳುವ ಬದಲು ಅದನ್ನು ಗೊಂದಲಕ್ಕೆ ಸಿಲುಕಿಸುತ್ತಿದ್ದೇವೆ. ನಾವು ವಿಶ್ವದಲ್ಲಿ ಕೇವಲ ಒಂದು ಧೂಳಿನ ಕಣವಷ್ಟೇ. ಹಾಗಾಗಿ ಇರುವಷ್ಟು ದಿನ ಆರೋಗ್ಯ ಕಾಪಾಡಿಕೊಂಡು ನೆಮ್ಮದಿಯಿಂದ ಬದುಕುವುದು ಮುಖ್ಯ, ಅದಕ್ಕಾಗಿ ನಾವು […]