ಮೂಡ್ಲಕಟ್ಟೆ ಎಂ.ಬಿ.ಎ ವಿದ್ಯಾರ್ಥಿಗಳಿಗೆ ಮಹಿಳಾ ಸಬಲೀಕರಣ ಕಾರ್ಯಕ್ರಮ

ಕುಂದಾಪುರ: ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕುಂದಾಪುರ ಇಲ್ಲಿನ ಪ್ರಥಮ ಮತ್ತು ದ್ವಿತೀಯ ಎಂ.ಬಿ.ಎ ಪದವಿ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಮಹಿಳಾ ಸಬಲೀಕರಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜಿನ ಪ್ರಾಂಶುಪಾಲಾರದ ಡಾ. ಅಬ್ದುಲ್ ಕರೀಂ, ಶ್ರೀಮತಿ ಕ್ರಿಪಾ ಎಂ. ಎಂ (ಅಸಿಸ್ಟೆಂಟ್ ಡೈರೆಕ್ಟರ್ ಫೀಲ್ಡ್ ಪ್ರೋಗ್ರಾಮ್ ನಮ್ಮ ಭೂಮಿ) ಮತ್ತು ನಮ್ಮಭೂಮಿಯ ಸುರೇಶ, ಶ್ರೀಮತಿ ಆಶಾ ಅವರು ಉಪಸ್ಥಿತರಿದ್ದರು. ಎಂ.ಬಿ.ಎ ವಿಭಾಗದ ಮುಖ್ಯಸ್ಥೆ ಡಾ.ಸುಚಿತ್ರ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಮುಖ್ಯ […]