ಮೂಡುಬಿದಿರೆ:ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ‘ಚಿಣ್ಣರ ಮೇಳ- 2025 ’ ಉದ್ಘಾಟನೆ

ಮೂಡುಬಿದಿರೆ: ‘ಮಕ್ಕಳಿಗೆ ಸಮಯ ನೀಡಿ , ಬೆನ್ತಟ್ಟಿ ಬೆಳೆಸಿ ’ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಹೇಳಿದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ಆಶ್ರಯದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರವು ಮೂಡುಬಿದಿರೆ ನಗರದ ಸ್ಕೌಟ್ಸ್ -ಗೈಡ್ಸ್ ಕನ್ನಡ ಭವನದಲ್ಲಿ ಸೋಮವಾರ ಆಯೋಜಿಸಿದ್ದ 34 ನೇ ವರ್ಷದ ರಾಜ್ಯಮಟ್ಟದ ಮಕ್ಕಳ ಅಭಿನಯ ಶಿಬಿರ ಅಭಿನಯ ಪ್ರಧಾನ ‘ಚಿಣ್ಣರ ಮೇಳ – 2025’ ಉದ್ಘಾಟಿಸಿ ಅವರು ಮಾತನಾಡಿದರು. ‘ಬದುಕಿನಲ್ಲಿ ಎಲ್ಲರೂ ನಟರೇ. ಆದರೆ, ಅಭಿನಯ ವಿಭಿನ್ನ’. ಮಕ್ಕಳಿಗೆ […]