ನೇಪಾಳದಲ್ಲಿ ತುಳು-ಕನ್ನಡ ಕಲರವ

ನೇಪಾಳ: ಪಶುಪತಿನಾಥನ ಪೂಜಾ ವಿಧಾನಗಳು ಸಂಪೂರ್ಣವಾಗಿ ವೈವಿಧ್ಯ ವಾಗಿದೆ. ತುಳುನಾಡಿನ ಮೂಲದವರಾದ ಶಿವಳ್ಳಿ ಬ್ರಾಹ್ಮಣರಿಗೆ ಮೂಲ ಅರ್ಚಕರಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದೆ ಎಂದು ನೇಪಾಳದ ಕಟ್ಮಂಡುವಿನಲ್ಲಿರುವ ಪಶುಪತಿನಾಥ ದೇವಸ್ಥಾನದ ಪ್ರಧಾನ ಅರ್ಚಕರಾದ ರಾವಲ್ ಗಣೇಶ ಭಟ್ ಅವರು ಹೇಳಿದರು. ಅವರು ನೇಪಾಳದಲ್ಲಿ ನಡೆದ ಅಂತರಾಷ್ಟ್ರೀಯ ತುಳು-ಕನ್ನಡ ಸ್ನೇಹ ಸಮ್ಮೇಳನನದಲ್ಲಿ ಅವರು ಮಾತನಾಡಿದರು.ತುಳು ಮತ್ತು ಕನ್ನಡ ಭಾಷೆ ಪರಸ್ಪರ ಅನ್ಯೋನ್ಯವಾಗಿದೆ. ಕರ್ನಾಟಕ ಪ್ರಧಾನ 2 ದ್ರಾವಿಡ ಭಾಷೆಗಳು ಇರುವ ಮಾದರಿ ರಾಜ್ಯವಾಗಿದೆ. ಆದುದರಿಂದ ಕನ್ನಡಿಗರು ಸೇರಿ ತುಳು […]