ಉಕ್ರೇನ್​ ಬಿಕ್ಕಟ್ಟು ವಿಷಯದಲ್ಲಿ ಹೊಸ ವಾಕ್ಯ ಸೇರಿಸಿದ ಭಾರತ : G20 Summit

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದಿನ ಆರಂಭವಾಗಿರುವ ಜಿ-20 ಶೃಂಗಸಭೆಯಲ್ಲಿ ಉಕ್ರೇನ್​ ಸಂಘರ್ಷದ ಕುರಿತ ಭಾರತ ತನ್ನ ಹೇಳಿಕೆಯಲ್ಲಿ ಹೊಸ ವಾಕ್ಯ( ಮೊದಲಿನ ಕರಡಿನಲ್ಲಿ ಹೊಸ ವಾಕ್ಯವೊಂದನ್ನ) ಸೇರಿದೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ. ಜಿ20 ಶೃಂಗಸಭೆಯ ಕೊನೆಯಲ್ಲಿ ಜಂಟಿ ನಾಯಕರ ಘೋಷಣೆಗೆ ಉಕ್ರೇನ್​ ಬಿಕ್ಕಟ್ಟು ವಿಷಯದಲ್ಲಿ ಭಾರತ ಹೊಸ ಹೇಳಿಕೆಯನ್ನು ಪ್ರಸ್ತಾಪಿಸಿದೆ. ಹರಿಯಾಣದ ನುಹ್ ಜಿಲ್ಲೆಯಲ್ಲಿ ಸೆಪ್ಟೆಂಬರ್ 3-6 ರವರೆಗೆ ನಡೆದ G20 ಶೆರ್ಪಾ ಸಭೆಯಲ್ಲಿ ಉಕ್ರೇನ್ ಸಂಘರ್ಷ ವಿವರಿಸಲು ವಾಕ್ಯದಲ್ಲಿ ಯಾವುದೇ ಒಮ್ಮತವಿಲ್ಲ ಎಂಬುವುದನ್ನು […]