ಉಕ್ರೇನ್ ಬಿಕ್ಕಟ್ಟು ವಿಷಯದಲ್ಲಿ ಹೊಸ ವಾಕ್ಯ ಸೇರಿಸಿದ ಭಾರತ : G20 Summit

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದಿನ ಆರಂಭವಾಗಿರುವ ಜಿ-20 ಶೃಂಗಸಭೆಯಲ್ಲಿ ಉಕ್ರೇನ್ ಸಂಘರ್ಷದ ಕುರಿತ ಭಾರತ ತನ್ನ ಹೇಳಿಕೆಯಲ್ಲಿ ಹೊಸ ವಾಕ್ಯ( ಮೊದಲಿನ ಕರಡಿನಲ್ಲಿ ಹೊಸ ವಾಕ್ಯವೊಂದನ್ನ) ಸೇರಿದೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ. ಜಿ20 ಶೃಂಗಸಭೆಯ ಕೊನೆಯಲ್ಲಿ ಜಂಟಿ ನಾಯಕರ ಘೋಷಣೆಗೆ ಉಕ್ರೇನ್ ಬಿಕ್ಕಟ್ಟು ವಿಷಯದಲ್ಲಿ ಭಾರತ ಹೊಸ ಹೇಳಿಕೆಯನ್ನು ಪ್ರಸ್ತಾಪಿಸಿದೆ. ಹರಿಯಾಣದ ನುಹ್ ಜಿಲ್ಲೆಯಲ್ಲಿ ಸೆಪ್ಟೆಂಬರ್ 3-6 ರವರೆಗೆ ನಡೆದ G20 ಶೆರ್ಪಾ ಸಭೆಯಲ್ಲಿ ಉಕ್ರೇನ್ ಸಂಘರ್ಷ ವಿವರಿಸಲು ವಾಕ್ಯದಲ್ಲಿ ಯಾವುದೇ ಒಮ್ಮತವಿಲ್ಲ ಎಂಬುವುದನ್ನು […]