ರೈಲಿನಲ್ಲಿ ಪ್ರಯಾಣಿಸಿ ರಾಹುಲ್ ಗಾಂಧಿ ಘೋಷಣೆ : ‘ನಾವು ಅಧಿಕಾರಕ್ಕೆ ಬಂದರೆ ಜಾತಿ ಸಮೀಕ್ಷೆ ಖಂಡಿತ’

ನವದೆಹಲಿ: ಛತ್ತೀಸ್ಗಢ ವಿಧಾನಸಭೆ ಚುನಾವಣೆ ಶೀಘ್ರವೇ ನಡೆಯಲಿದ್ದು, ಪಕ್ಷದ ನಾಯಕ ರಾಹುಲ್ ಗಾಂಧಿ ಬಿಲಾಸ್ಪುರದಲ್ಲಿ ಪ್ರಚಾರ ಕಾರ್ಯ ಮಾಡಿದರು. ಜಾತಿ ಗಣತಿ ವಿಚಾರಕ್ಕೆ ಕೇಂದ್ರ ಸರ್ಕಾರ ಮತ್ತು ವಿಪಕ್ಷಗಳ ಮಧ್ಯೆ ಆಗಾಗ್ಗೆ ವಾಗ್ವಾದ ನಡೆಯುತ್ತಿರುತ್ತದೆ. ಅದೇ ವಿಚಾರವನ್ನು ಮತ್ತೆ ಪ್ರಸ್ತಾಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ, ಜಾತಿ ಗಣತಿಯನ್ನು ಮಾಡಿಸಿ, ಅದರ ವರದಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಘೋಷಣೆ ಮಾಡಿದರು. . ಛತ್ತೀಸ್ಗಢದ ಬಿಲಾಸ್ಪುರದಲ್ಲಿ ಸೋಮವಾರ ಆಯೋಜಿಸಿದ್ದ ‘ಆವಾಸ್ ನ್ಯಾಯ ಸಮ್ಮೇಳನ’ದಲ್ಲಿ […]