ಶಾಂತಿಯುತ ಸಮಾಜ ನಿರ್ಮಾಣದಲ್ಲಿ ವಕೀಲರ ಪಾತ್ರ ಮುಖ್ಯ: ಕಾವೇರಿ

ಉಡುಪಿ: ಶಾಂತಿಯುತ ಸಮಾಜ ನಿರ್ಮಾಣದಲ್ಲಿ ವಕೀಲರ ಹಾಗೂ ಕಾನೂನು ವಿದ್ಯಾರ್ಥಿಗಳ ಪಾತ್ರ ಮಹತ್ತರವಾದುದು ಎಂದು ಉಡುಪಿಯ ಹಿರಿಯ ಸಿವಿಲ್ ನ್ಯಾಯಾಧೀಶೆ ಕಾವೇರಿ ಹೇಳಿದರು. ಉಡುಪಿ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಮಂಗಳವಾರ ನಡೆದ ಒಂದು ದೇಶ, ಒಂದು ಸಂವಿಧಾನ- ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾಜದಲ್ಲಿ ದುಷ್ಟ ಶಕ್ತಿಗಳ ವಿರುದ್ಧ ಹೋರಾಡಿ ನ್ಯಾಯ ದೊರಕಿಸಿ ಕೊಡುವ ಹಾಗೂ ನೆಲದ ಕಾನೂನನ್ನು ಎತ್ತಿಹಿಡಿಯುವ ಜವಾಬ್ದಾರಿ ವಕೀಲರ ಮೇಲಿದೆ ಎಂದರು. ಕಾನೂನು ಇಲಾಖೆಯ ಉಪಕಾರ್ಯದರ್ಶಿ ಉದಯ್ ಕುಮಾರ್ ಶೆಟ್ಟಿ ಮಾತನಾಡಿ, ಕಾನೂನು […]