ದ.ಕ. ಜಿಲ್ಲೆಯಲ್ಲಿ ತೀವ್ರಗೊಂಡ ಕಡಲಿನ ಅಬ್ಬರ: ಸಚಿವ ಕೋಟರಿಂದ ಪರಿಶೀಲನೆ

ಮಂಗಳೂರು: ಸೋಮೇಶ್ವರ ಉಚ್ಚಿಲ, ಬಟ್ಟಪ್ಪಾಡಿ, ಉಳ್ಳಾಲ ಮೊಗವೀರ ಪಟ್ನ, ಕೈಕೋ, ಹಿಲರಿಯ ನಗರ, ಪ್ರದೇಶಗಳಲ್ಲಿ ಕಡಲಿನ ಅಬ್ಬರ ಜಾಸ್ತಿಯಾಗಿರುವ ಹಿನ್ನೆಲಯಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು. ಬಳಿಕ ಮಾತನಾಡಿದ ಅವರು ಕಡಲಿನ ಅಬ್ಬರ, ತೀವ್ರತೆ ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ, ಸರಕಾರದಿಂದ ಯಾವ ಯಾವ ಕಾರ್ಯ ರೂಪಿಸಬೇಕು, ಮತ್ತು ಜಿಲ್ಲಾಧಿಕಾರಿ ಮತ್ತು ಬಂದರು ಇಲಾಖೆ ಎ.ಡಿ.ಬಿ ಅಧಿಕಾರಿಗಳೊಂದಿಗೆ ಮೀಟಿಂಗ್ ನಡೆಸಿ ತಡೆಗೋಡೆ ಹೇಗೆ ನಿರ್ಮಿಸುವುದು ಮತ್ತು ತುರ್ತಾಗಿ ಯಾವ ಕಾರ್ಯ ಮಾಡಬೇಕುಂಬುದರ […]