ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಅವಹೇಳನ: ಅರ್ನಾಬ್ ಗೋಸ್ವಾಮಿ ಬಂಧನಕ್ಕೆ ಒತ್ತಾಯ

ಉಡುಪಿ: ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಸಾಧುಗಳ ಗುಂಪು ಹತ್ಯೆಯ ಕುರಿತಾಗಿ ರಿಪಬ್ಲಿಕ್ ಟಿವಿಯ ನಿರೂಪಕ ಅರ್ನಾಬ್ ಗೋಸ್ವಾಮಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಅವಹೇಳನ ಮಾಡಿರುವುದು ಭಾರತೀಯ ಪತ್ರಿಕೋದ್ಯಮಕ್ಕೇ ಕಳಂಕ. ಈ ಕುರಿತು ಮಹಾರಾಷ್ಟ್ರ ಸರಕಾರ ಸೂಕ್ತ ಕ್ರಮ‌ಕೈಗೊಂಡು 101 ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದರೂ, ದ್ವೇಷದ ಭಾವನೆಗಳನ್ನು ಜಾತ್ಯಾತೀತ ಭಾರತದ ಪ್ರಜೆಗಳಲ್ಲಿ ಬಿತ್ತುತ್ತಿರುವ ಅರ್ನಾಬ್ ಗೋಸ್ವಾಮಿಯನ್ನು ಭಾರತದ ಪತ್ರಿಕಾ ಮಾಧ್ಯಮ ಲೋಕ ತಕ್ಷಣ ದೂರವಿಟ್ಟು ಮಾಧ್ಯಮ ಕ್ಷೇತ್ರದ ಮರ್ಯಾದೆ ಉಳಿಸಬೇಕು ಮತ್ತು ಸರಕಾರ ಸೂಕ್ತ ಪ್ರಕರಣ […]