ಮುಸ್ಲಿಮರ ವಿರುದ್ಧ ಹೇಳಿಕೆ: ಸಂಸದೆ ಶೋಭಾ ಕರಂದ್ಲಾಜೆ ರಾಜೀನಾಮೆಗೆ ಆಗ್ರಹ: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಠರಾವು ಮಂಡನೆ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭೆ ಸಂಸದೆ ಶೋಭಾ ಕರಂದ್ಲಾಜೆ ಇಸ್ಲಾಂ ಧರ್ಮ ಮತ್ತು ಮುಸ್ಲಿಮರ ವಿರುದ್ಧ ತಮ್ಮ ಸ್ಥಾನದ ಘನತೆಗೆ ತೀವ್ರ ಧಕ್ಕೆಯುಂಟು ಮಾಡುವ ಅತ್ಯಂತ ಬೇಜವಾಬ್ದಾರಿಯುತ ಹೇಳಿಕೆಗಳನ್ನು ಇತ್ತೀಚಿಗೆ ನಿರಂತರವಾಗಿ ನೀಡುತ್ತಿದ್ದಾರೆ. ಇವರು ಕೂಡಲೇ ತಮ್ಮ ಹೇಳಿಕೆ ಗಳನ್ನು ಹಿಂಪಡೆದು ಮುಸ್ಲಿಂ ಸಮುದಾಯದ ಕ್ಷಮೆ ಯಾಚಿಸಬೇಕು ಹಾಗೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಠರಾವನ್ನು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಮಂಡಿಸಿದೆ. ಒಕ್ಕೂಟದ ವತಿಯಿಂದ ಇಂದು ನೇಜಾರು ಜಾಮೀಯ ಮಸೀದಿಯಲ್ಲಿ ನಡೆದ ಸಮುದಾಯಿಕ ಪ್ರತಿನಿಧಿಗಳ ಸಮಾಲೋಚನಾ […]