ಬಿಜೆಪಿ ಭಾವನಾತ್ಮಕ ವಿಚಾರವನ್ನು ಮುಂದಿಟ್ಟುಕೊಂಡು ಜನರ ದಾರಿ ತಪ್ಪಿಸುತ್ತಿದೆ :ಗೋಪಾಲ ಪೂಜಾರಿ

ಕುಂದಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದ ಬಳಿಕವೂ ಹಿಂದಿನ ಸರಕಾರದಂತೆ ಜನರಿಗೆ ನೀಡಿರುವ ಭರವಸೆಯನ್ನು ಪ್ರಾಮಾಣಿಕವಾಗಿ ಈಡೇರಿಸಲಾಗುತ್ತಿದೆ. ಆದರೆ ಬಿಜೆಪಿ ಮಾತ್ರ ಭಾವನಾತ್ಮಕ ವಿಚಾರವನ್ನು ಮುಂದಿಟ್ಟುಕೊಂಡು ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿತ್ತೂರು ಕಂಚಿನಕೊಡ್ಲುವಿನಲ್ಲಿ ಸೋಮವಾರ ಜರುಗಿದ ಕಾಂಗ್ರೆಸ್ – ಜೆಡಿಎಸ್ ಪಕ್ಷ ಚುನಾವಣಾ ಪ್ರಚಾರದ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷ […]