ಕುಂದಾಪುರ: ಕ್ಷುಲ್ಲಕ ಕಾರಣಕ್ಕೆ ಇತ್ತಂಡಗಳ‌ ನಡುವೆ ಗಲಾಟೆ, ಕಾರು ಪಲ್ಟಿ

ಕುಂದಾಪುರ: ಕ್ಷುಲ್ಲಕ ಕಾರಣವೊಂದಕ್ಕೆ ಇತ್ತಂಡಗಳ‌ ನಡುವೆ ನಡೆದ ಗಲಾಟೆಯ ಬಳಿಕ ಎರಡು ತಂಡಗಳು ಪ್ರತ್ಯೇಕ ಎರಡು ಕಾರುಗಳಲ್ಲಿ ಒಂದನ್ನೊಂದು ಕಾರು ಹಿಂಬಾಲಿಸಿಕೊಂಡು ಚೇಸ್ ಮಾಡಿದ ಪರಿಣಾಮ ಒಂದು ತಂಡ‌ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾದ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಎರಡು ತಂಡಗಳ ವಿರುದ್ದ ಗಂಗೊಳ್ಳಿ ಪೊಲೀಸರು ಕೊಲೆಯತ್ನ  ಕೇಸು ದಾಖಲಿಸಿಕೊಂಡಿದ್ದಾರೆ. ಇಲ್ಲಿನ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾವುಂದ ಕಡೆಯಿಂದ ಎರಡು ಕಾರುಗಳಲ್ಲಿ ಬಂದ ಎರಡು ತಂಡಗಳ ಪೈಕಿ ತಲ್ಲೂರು- ನೇರಳಕಟ್ಟೆ ಮಾರ್ಗಮದ್ಯೆ […]

ಮಂಗಳೂರು: ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಡಾ.ರಾಜೇಶ್ ಭಟ್ ಕುಸಿದು ಬಿದ್ದು ಸಾವು

ಮಂಗಳೂರು: ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ಡಾ.ರಾಜೇಶ್ ಭಟ್ (48) ಅವರು ನಗರದ ಮಂಗಳಾ ಸ್ಟೇಡಿಯಂನಲ್ಲಿ ಜೂ.22 ರಂದು ಬ್ಯಾಡ್ಮಿಂಟನ್ ಪಂದ್ಯಾಟ ಆಡುತ್ತಿದ್ದ ವೇಳೆ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಮಣ್ಣಗುಡ್ಡೆಯ ಗಾಂಧಿನಗರದ ತಮ್ಮದೇ ಪಾಲುದಾರಿಕೆಯ “ಭಟ್ ನರ್ಸಿಂಗ್ ಹೋಮ್ ” ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕುಸಿದು ಬಿದ್ದ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಡಾ.ರಾಜೇಶ್ ಅವರು ಪ್ರಸಿದ್ಧ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾಗಿದ್ದ ದಿ. ಡಾ.ಮಾಲತಿ ಭಟ್ ಅವರ ಪುತ್ರರಾಗಿದ್ದರು. ಪಂದ್ಯಾಟದ ವೇಳೆ ಇವರು […]