ಹಿರಿಯಡಕ: ಮಲೇರಿಯಾ ವಿರೋಧಿ ಮಾಸಾಚರಣೆ

ಉಡುಪಿ: ಇತ್ತೀಚೆಗೆ ಮಲೇರಿಯಾ ರೋಗಗಳು ಕಡಿಮೆ ಯಾಗುತ್ತಿದೆ, ಜನರಿಗೆ ಇದರ ಬಗ್ಗೆ ತಿಳುವಳಿಕೆ ಬಂದಿದೆ, ಇಂತಹ ಕಾರ್ಯಕ್ರಮ ಮಾಡುವಲ್ಲಿ ನಾವು ಯಾವಾಗಲು ಸಕ್ರಿಯವಾಗಿ ಪಾಲ್ಗೊಳ್ಳತ್ತೇವೆಂದು ಜಿಲ್ಲಾ ಪಂಚಾಯತ್ ಸದಸ್ಯೆ ಚಂದ್ರಿಕಾ ಕೇಲ್ಕರ್ ತಿಳಿಸಿದರು. ಅವರು ಬುಧವಾರ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಿಯಡ್ಕ ಹಾಗೂ ಲಯನ್ಸ್ ಕ್ಲಬ್ ಹಿರಿಯಡ್ಕ ಇವರ ಸಂಯುಕ್ತ ಆಶ್ರಯದಲ್ಲಿ ಹಿರಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಮಲೇರಿಯ ವಿರೋಧಿ ಮಾಸಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ದ್ವಿತೀಯ ಉಪ ಜಿಲ್ಲಾ ಗವರ್ನರ್ ಲಯನ್ ವಿಶ್ವನಾಥ […]