ಕುಂದಾಪುರ: ನೆರೆಹೊರೆ ಯುವ ಸಂಸತ್ತು ಕಾರ್ಯಕ್ರಮ

ಕುಂದಾಪುರ: ಪರಿಸರ – ಜೀವಜಲ ರಕ್ಷಣೆ, ಸಾರ್ವಜನಿಕ ಸಂಪತ್ತಿನ ರಕ್ಷಣೆ, ರಾಷ್ಟ್ರ ಧ್ವಜ, ಗೀತೆ ಗೌರವ ನೀಡುವುದು ಎಲ್ಲವೂ ನಿಜವಾದ ರಾಷ್ಟ್ರ ನಿರ್ಮಾಣದ ಕಾರ್ಯ ಎಂದು ನಿವೃತ್ತ ಯೋಧ ಬೈಂದೂರು ಚಂದ್ರಶೇಖರ ನಾವಡ ಹೇಳಿದರು. ಅವರು ನೆಹರು ಯುವ ಕೇಂದ್ರ ಉಡುಪಿ ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ಮಹಿಳಾ ಸಂಘ ರಿ. ಬೈಂದೂರು ಆಶ್ರಯದಲ್ಲಿ ಬುಧವಾರ ಬೈಂದೂರಿನ ಶ್ರೀ ರಾಜರಾಜೇಶ್ವರ ಸಭಾಭವನದಲ್ಲಿ ಆಯೋಜಿಸಿದ್ದ ನೆರೆಹೊರೆ ಯುವ ಸಂಸತ್ತು ಕಾರ್ಯಕ್ರಮದಲ್ಲಿ ಯುವ ಜನತೆ ಮತ್ತು ರಾಷ್ಟ್ರನಿರ್ಮಾಣ ಎಂಬ […]