ಮರವಂತೆಯಲ್ಲಿ ರಂಗೇರಿದ ಜನಸಾಗರ: ಕಡಲ ಸ್ನಾನ ಮಾಡಿದ್ರು,ದೇವರ ದರ್ಶನ ಪಡೆದ್ರು

ಕುಂದಾಪುರ: ನದಿ-ಕಡಲು ನಡುವಿನ ಅಪೂರ್ವ ಮರವಂತೆಯ ಮಹಾರಾಜ ಸ್ವಾಮಿ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮವಾಸ್ಯೆ ಅಂಗವಾಗಿ ಗುರುವಾರ ಜನಜಾತ್ರೆ ಮೇಳೈಸಿತು. ಬೆಳಗ್ಗಿನ ಜಾವ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ಸಮುದ್ರ ಹಾಗೂ ನದಿಯಲ್ಲಿ ಸ್ನಾನ ಮಾಡಿದ ಬಳಿಕ ದೇವರ ದರ್ಶನ ಪಡೆದು ಹರಕೆ ಸಲ್ಲಿಸಿದರು. ದೇವಸ್ಥಾನ ಪ್ರವೇಶಿಸಲು ಕಾದಿದ್ದವರ ಸರತಿಯ ಸಾಲು ಬಹುದೂರದವರೆಗೂ ವ್ಯಾಪಿಸಿತು. ನವವಿವಾಹಿತ ಜೋಡಿಗಳು, ಕೃಷಿಕರು, ಮೀನುಗಾರರು ಹೆಚ್ಚಿನ ಸಂಖ್ಯೆಯಲ್ಲಿ ದೇವರ ದರ್ಶನ ಪಡೆದರು. ಮರವಂತೆಯಲ್ಲಿ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೆ. ರಾಮಚಂದ್ರ […]
ಉಡುಪಿ ಸೆನ್ ಅಪರಾಧ ಪೊಲೀಸರ ಕಾರ್ಯಾಚರಣೆ- 5 ಕಿಲೋ ಗಾಂಜಾ ವಶ, ಆರೋಪಿ ಬಂಧನ

ಉಡುಪಿ : ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಷಾ ಜೇಮ್ಸ್ ಅವರ ನಿರ್ದೇಶನದಂತೆ, ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ಅವರ ಮಾರ್ಗದರ್ಶನದಲ್ಲಿ, ಉಡುಪಿ ಜಿಲ್ಲಾ ಸೆನ್ ಅಪರಾಧ ಪೊಲೀಸ್ ಠಾಣಾ ನಿರೀಕ್ಷಕ ಸೀತಾರಾಮ ಮತ್ತು ಸಿಬ್ಬಂದಿಯವರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ , ಮಂಗಳವಾರ , ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ, ವಿದ್ಯಾರತ್ನ ಎನ್ಕ್ಲೇವ್ ಅಪಾರ್ಟ್ಮೆಂಟ್ ಬಳಿ, ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಪ್ರಖರ್ ಶ್ರೀ ವಾಸ್ತವ್ ಎಂಬಾತನನ್ನು ದಸ್ತಗಿರಿಗೊಳಿಸಿ, ಈತನಿಂದ […]
ವಿಶೇಷ ಚೇತನರಿಗೆ, ಸಾರ್ವಜನಿಕರಿಗೆ ಮತದಾನದ ಜಾಗೃತಿ ಕಾರ್ಯಕ್ರಮ
ಉಡುಪಿ :ಲೋಕಸಭಾ ಚುನಾವಣೆ 2019 ರ ಅಂಗವಾಗಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ವಿಶೇಷ ಚೇತನರಿಗೆ ಮತ್ತು ಸಾರ್ವಜನಿಕರಿಗೆ ಮತದಾನದ ಜಾಗೃತಿ ಕಾರ್ಯಕ್ರಮವನ್ನು ಉಡುಪಿ ಬೀಡಿನಗುಡ್ಡೆ ಪರಿಸರದಲ್ಲಿ, ಬಿಗ್ ಬಜಾರ್ ಪರಿಸರದಲ್ಲಿ, ಪರ್ಕಳ ಸಂತೆ ಮಾರ್ಕೆಟ್ ಪರಿಸರದಲ್ಲಿ ಮತ್ತು ಸಂತೆಕಟ್ಟೆ ಐ.ಡಿ.ಎಸ್.ಎಂ.ಟಿ ಕಟ್ಟಡದ ಬಳಿ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ನಗರ ಸಭೆಯ ಪೌರಾಯುಕ್ತ ಆನಂದ ಕಲ್ಲೋಳಿಕರ್, ಕಂದಾಯ ಅಧಿಕಾರಿ ಧನಂಜಯ ಡಿ.ಬಿ, ಸಮುದಾಯ ಸಂಘಟನಾಧಿಕಾರಿ ನಾರಾಯಣ ಎಸ್.ಎಸ್, ಕಂದಾಯ ನಿರೀಕ್ಷಕರಾದ ಪಾಂಡುರಂಗ ಹಾಗೂ ನಗರ ಸಭೆಯ ಸಿಬ್ಬಂದಿಗಳು […]
ಗಾಂಜಾ ಮಾರಾಟ: ಓರ್ವನ ಬಂಧನ

ಉಡುಪಿ: ಹೆರ್ಗಾ ಗ್ರಾಮದ ಜೋಯಿಸರ ಕಂಪೌಂಡ್ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಸಾಯಿಕೃಷ್ಣ ಎಂಬಾತನನ್ನು ಸೆನ್ ಅಪರಾಧ ಪೊಲೀಸರು ಬಂಧಿಸಿ, ಆತನಿಂದ 40 ಸಾವಿರ ಮೌಲ್ಯದ 1. 100 ಕಿ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.