ಎನ್‌ಐಎ : ಖಲಿಸ್ತಾನಿ ಉಗ್ರ ಪನ್ನುಗೆ ಸೇರಿದ ಕೃಷಿ ಭೂಮಿ, ಮನೆ ಮುಟ್ಟುಗೋಲು

ಚಂಡೀಗಢ (ಪಂಜಾಬ್​): ಖಲಿಸ್ತಾನ ಪರ ನಾಯಕ, ನಿಷೇಧಿತ ಸಿಖ್​ ಫಾರ್ ಜಸ್ಟಿಸ್ (ಎಸ್‌ಎಫ್‌ಜೆ) ಸಂಘಟನೆಯ ಮುಖ್ಯಸ್ಥ ಗುರುಪತ್​ವಂತ್​ ಸಿಂಗ್​ ಪನ್ನುವಿಗೆ ಸೇರಿದ ಸ್ಥಿರಾಸ್ತಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮುಟ್ಟುಗೋಲು ಹಾಕಿದೆ.ಶನಿವಾರ ಚಂಡೀಗಢ ಮತ್ತು ಅಮೃತಸರದಲ್ಲಿ ಸ್ಥಿರಾಸ್ತಿಗಳ ಜಪ್ತಿ ನೋಟಿಸ್​ಅನ್ನು ಎನ್‌ಐಎ ಅಂಟಿಸಿದೆ.ಪಂಜಾಬ್​ನ ಅಮೃತಸರ ಹಾಗೂ ಚಂಡೀಗಢದಲ್ಲಿ ಖಲಿಸ್ತಾನಿ ಉಗ್ರ ಗುರುಪತ್​ವಂತ್​ ಸಿಂಗ್​ ಪನ್ನುವಿಗೆ ಸೇರಿದ ಕೃಷಿ ಭೂಮಿ ಹಾಗೂ ಮನೆಯನ್ನು ಎನ್‌ಐಎ ಮುಟ್ಟುಗೋಲು ಹಾಕಿದೆ. ”ಎನ್‌ಐಎ ಪ್ರಕರಣದಲ್ಲಿ ಘೋಷಿತ ಅಪರಾಧಿ ಗುರುಪತ್​ವಂತ್​ ಸಿಂಗ್​ ಪನ್ನು ಒಡೆತನದ […]