ಎನ್ಐಎ : ಖಲಿಸ್ತಾನಿ ಉಗ್ರ ಪನ್ನುಗೆ ಸೇರಿದ ಕೃಷಿ ಭೂಮಿ, ಮನೆ ಮುಟ್ಟುಗೋಲು

ಚಂಡೀಗಢ (ಪಂಜಾಬ್): ಖಲಿಸ್ತಾನ ಪರ ನಾಯಕ, ನಿಷೇಧಿತ ಸಿಖ್ ಫಾರ್ ಜಸ್ಟಿಸ್ (ಎಸ್ಎಫ್ಜೆ) ಸಂಘಟನೆಯ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುವಿಗೆ ಸೇರಿದ ಸ್ಥಿರಾಸ್ತಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮುಟ್ಟುಗೋಲು ಹಾಕಿದೆ.ಶನಿವಾರ ಚಂಡೀಗಢ ಮತ್ತು ಅಮೃತಸರದಲ್ಲಿ ಸ್ಥಿರಾಸ್ತಿಗಳ ಜಪ್ತಿ ನೋಟಿಸ್ಅನ್ನು ಎನ್ಐಎ ಅಂಟಿಸಿದೆ.ಪಂಜಾಬ್ನ ಅಮೃತಸರ ಹಾಗೂ ಚಂಡೀಗಢದಲ್ಲಿ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನುವಿಗೆ ಸೇರಿದ ಕೃಷಿ ಭೂಮಿ ಹಾಗೂ ಮನೆಯನ್ನು ಎನ್ಐಎ ಮುಟ್ಟುಗೋಲು ಹಾಕಿದೆ. ”ಎನ್ಐಎ ಪ್ರಕರಣದಲ್ಲಿ ಘೋಷಿತ ಅಪರಾಧಿ ಗುರುಪತ್ವಂತ್ ಸಿಂಗ್ ಪನ್ನು ಒಡೆತನದ […]