ಸಿಆರ್ ಝಡ್ ಮರಳು ದಿಬ್ಬ ತೆರವು ನಿಷೇಧ

ಉಡುಪಿ, ಜೂನ್ 14: ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದಲ್ಲಿ 2018-19 ನೇ ಸಾಲಿನಲ್ಲಿ ಒಂದು ವರ್ಷದ ಅವಧಿಗೆ 45 ಜನ ಸ್ಥಳೀಯ ಸಾಂಪ್ರದಾಯಿಕ ಮರಳು ಪರವಾನಗೆದಾರರಿಗೆ ಪರವಾನಿಗೆ ನೀಡಿ ಮರಳು ದಿಬ್ಬ ತೆರವುಗೊಳಿಸಲು ಅವಕಾಶ ಕಲ್ಪಿಸಲಾಗಿದ್ದು, ಅವರಿಗೆ ನಿಗಧಿಪಡಿಸಿರುವ ಪ್ರಮಾಣವು ಮುಗಿದಿರುತ್ತದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್ 1 ರಿಂದ ಜುಲೈ 31 ರ ವರೆಗೆ ಮೀನುಗಾರಿಕೆ ನಿಷೇಧವಿರುವುದರಿಂದ ಈ ಅವಧಿಯಲ್ಲಿ ಸಿಆರ್ ಝಡ್ ಪ್ರದೇಶದಲ್ಲಿ ಮರಳು ದಿಬ್ಬ ತೆರವುಗೊಳಿಸುವುದು ನಿಷೇಧವಿರುತ್ತದೆ. ಆದ್ದರಿಂದ ಅವಧಿಯಲ್ಲಿ ಯಾವುದೇ ಮರಳು ದಿಬ್ಬ […]