ಮಂಗಳೂರಿನಲ್ಲಿ ಜಿಐಎಸ್ ಆಧಾರಿತ ಒಳಚರಂಡಿ ಮ್ಯಾಪಿಂಗ್ ಯೋಜನೆಗೆ ನಿಟ್ಟೆ ತಾಂತ್ರಿಕ ವಿದ್ಯಾರ್ಥಿಗಳ ಸಾಥ್

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಎಂಜಿನಿಯರಿಂಗ್ ಅಂತಿಮ ವರ್ಷದ ಶ್ರೇಷ್ಠಿ, ಅವ್ಯಯ ಶರ್ಮಾ ಪಿ, ಕಂಪ್ಯೂಟರ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ವಾಸವಿ ನಾಗರಾಜ್ ಜೋಶಿ ಹಾಗೂ ಮಂಗಳೂರಿನ ಕೆಲ ಎಂಜಿನಿಯರಿಂಗ್ ಕಾಲೇಜುಗಳ ಆರು ವಿದ್ಯಾರ್ಥಿಗಳು ಸೇರಿದಂತೆ ಮಂಗಳೂರಿನ ಅಂಡರ್ಗ್ರೌಂಡ್ ಒಳಚರಂಡಿ ಜಾಲದ ನಿರ್ವಹಣೆಯನ್ನು ಪರಿವರ್ತಿಸುವ ಗುರಿಯನ್ನು ಹೊಂದಿರುವ ಮಹತ್ವಾಕಾಂಕ್ಷೆಯ ಜಿಐಎಸ್ ಆಧಾರಿತ ಮ್ಯಾಪಿಂಗ್ ಉಪಕ್ರಮಕ್ಕೆ ಕೊಡುಗೆ ನೀಡುತ್ತಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಇಇ ಎಂ.ಎನ್.ಶಿವಲಿಂಗಪ್ಪ ಮತ್ತು […]