ವಿಟಿಯು ಮಂಗಳೂರು ಝೋನ್ ಮಹಿಳೆಯರ ತ್ರೋಬಾಲ್ ಪಂದ್ಯಾವಳಿ: ನಿಟ್ಟೆ ತಂಡ ದ್ವಿತೀಯ

ನಿಟ್ಟೆ: ಇತ್ತೀಚೆಗೆ ಮಂಗಳೂರಿನ ಸಂತ ಜೋಸೆಫ್ ತಾಂತ್ರಿಕ ಕಾಲೇಜಿನಲ್ಲಿ ನಡೆದ ವಿಟಿಯು ಮಂಗಳೂರು ಝೋನ್ ಮಹಿಳೆಯರ ತ್ರೋಬಾಲ್ ಪಂದ್ಯಾವಳಿಯಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ತಂಡವು ದ್ವಿತೀಯ ಸ್ಥಾನವನ್ನು ಗಳಿಸಿದೆ ಎಂದು ಸಂಸ್ಥೆ ತಿಳಿಸಿದೆ.

ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನಲ್ಲಿ ಡಿಜಿಟಲ್ ಉತ್ಪನ್ನ ‘ಐ ಓ ಕ್ಯೂಬ್’ ಬಿಡುಗಡೆ

ನಿಟ್ಟೆ: ನಿಟ್ಟೆಯ ಅಟಲ್ ಇನ್ಕ್ಯುಬೇಷನ್ ಸೆಂಟರ್ ನಲ್ಲಿ ಸ್ಥಾಪಿತವಾಗಿರುವ ಬೆಂಗಳೂರಿನ ಡಿಲೈತ್ ಕನ್ಸಲ್ಟೆನ್ಸಿ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ‘ಇಂಟರ್ನೆಟ್ ಆಫ್ ಥಿಂಗ್ಸ್’ ಮೇಲಿನ ಒಂದು ಡಿಜಿಟಲ್ ಉತ್ಪನ್ನ ‘ಐ ಓ ಕ್ಯೂಬ್’ ನ್ನು ಜೂ.9 ರಂದು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನಲ್ಲಿ ಬಿಡುಗಡೆ ಮಾಡಲಾಯಿತು. ನಿಟ್ಟೆ ಅಟಲ್ ಇನ್ಕ್ಯುಬೇಷನ್ ಸೆಂಟರನ ಸಿಇಓ ಡಾ. ಅನಂತ ಪದ್ಮನಾಭ್ ಆಚಾರ್, ನಿಟ್ಟೆ ತಾಂತ್ರಿಕ ವಿದ್ಯಾಲಯದ ಕಂಪ್ಯೂಟರ್ ವಿಭಾಗದ ಮುಖ್ಯಸ್ಥೆ ಡಾ. ಜ್ಯೋತಿ ಶೆಟ್ಟಿ, ಇನ್ಫರ್ಮೇಷನ್ ಸೈನ್ಸ್ […]

ನಿಟ್ಟೆ ಕಾಲೇಜಿನ ಪ್ರಾಧ್ಯಾಪಕಿ ಶ್ರೀವಿದ್ಯಾ ಅವರಿಗೆ ಡಾಕ್ಟರೇಟ್ ಪದವಿ

ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಸಹಪ್ರಾಧ್ಯಾಪಕಿ ಶ್ರೀವಿದ್ಯಾ ಜಿ ಅವರು ‘ಎಫೀಶಿಯಂಟ್ ಸ್ಕೀಮ್ಸ್ ಫಾರ್ ಎಂ.ಆರ್.ಐ ರೀಕಂಸ್ಟ್ರಕ್ಷನ್ ಯೂಸಿಂಗ್ ಕಂಪ್ರೆಸಿವ್ ಸೆನ್ಸಿಂಗ್’ ಎಂಬ ವಿಷಯದ ಬಗೆಗೆ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಬೆಂಗಳೂರಿನ ರೇವಾ ವಿಶ್ವವಿದ್ಯಾಲಯವು ಪಿ.ಎಚ್.ಡಿ. ಪದವಿಯನ್ನು ನೀಡಿದೆ. ಅವರು ರೇವಾ ಯುನಿವರ್ಸಿಟಿಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕಿ ಡಾ.ಭಾರತಿ ಎಸ್.ಎಚ್. ಅವರ ಮಾರ್ಗದರ್ಶನದಲ್ಲಿ ಈ ಸಂಶೋಧನೆ ನಡೆಸಿದ್ದರು. ಶ್ರೀವಿದ್ಯಾ ಅವರು ಕಾರ್ಕಳ […]

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ ಆಯೋಜನೆ

ನಿಟ್ಟೆ: ಇಂದು ನಾವು ತಂತ್ರಜ್ಞಾನದ ವಿಚಾರವಾಗಿ ಎಷ್ಟೇ ಮುಂದುವರಿದಿದ್ದರೂ ಪ್ರತಿಯೋರ್ವ ಜೀವಿಗೆ ಅಗತ್ಯವಿರುವ ರಕ್ತದಂತಹ ವಸ್ತುವನ್ನು ಕೃತಕವಾಗಿ ಉತ್ಪಾದಿಸಲು ಆಗುವುದಿಲ್ಲ. ಇಂತಹ ಸಂದರ್ಭದಲ್ಲಿ ನಾವೆಲ್ಲರೂ ರಕ್ತದ ಮಹತ್ವ ಹಾಗೂ ಜೀವ ಉಳಿಸುವ ನಿಟ್ಟಿನಲ್ಲಿ ರಕ್ತದಾನದ ಅಗತ್ಯತೆಯನ್ನು ತಿಳಿದುಕೊಳ್ಳಬೇಕು ಎಂದು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕಾರ್ಕಳ ಘಟಕದ ಅಧ್ಯಕ್ಷ ಡಾ. ಕೆ.ಆರ್ ಜೋಷಿ ಹೇಳಿದರು. ಅವರು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್), ರೆಡ್‌ಕ್ರಾಸ್ ಸೊಸೈಟಿ, 6 (ಕೆ.ಎ.ಆರ್) ನೇವಿ ಎನ್.ಸಿ.ಸಿ ಸಬ್‌ಯುನಿಟ್ ನಿಟ್ಟೆ, ಮೆಕ್ಯಾನಿಕಲ್ […]

ಅಂತರ್ ಕಾಲೇಜು ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾಕೂಟ: ನಿಟ್ಟೆ ರುಕ್ಮಿಣೀ ಅಡ್ಯಂತಾಯ ಕಾಲೇಜಿಗೆ ಪ್ರಥಮ ಸ್ಥಾನ

ನಿಟ್ಟೆ- ಮೇ.17 ರಂದು ನಿಟ್ಟೆ ರುಕ್ಮಿಣೀ ಅಡ್ಯಂತಾಯ ಸ್ಮಾರಕ ಪಾಲಿಟೆಕ್ನಿಕ್ ಕಾಲೇಜಿನ ಆಶ್ರಯದಲ್ಲಿ ಜರುಗಿದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಆಹ್ವಾನಿತ ಅಂತರ್ ಕಾಲೇಜು ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾಕೂಟದಲ್ಲಿ ಅತಿಥೇಯ ನಿಟ್ಟೆ ರುಕ್ಮಿಣೀ ಅಡ್ಯಂತಾಯ ಸ್ಮಾರಕ ಪಾಲಿಟೆಕ್ನಿಕ್ ಕಾಲೇಜಿನ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ವಿಜೇತ ತಂಡದ ನಾಯಕ ರೋಹಿತ್ ಉತ್ತಮ ಆಲ್ರೌಂಡರ್ ಹಾಗೂ ಸಾತ್ವಿಕ್ ಉತ್ತಮ ಅಟ್ಯಾಕರ್ ವೈಯಕ್ತಿಕ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡರು. ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ […]