ಯುದ್ಧ ಪೀಡಿತ ಉಕ್ರೇನ್ನಿಂದ ತನ್ನ ನಿವಾಸಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ನೋಡಲ್ ಅಧಿಕಾರಿಯನ್ನು ನೇಮಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಷ್ಯಾ-ಉಕ್ರೇನ್ ಯುದ್ಧದ ನಡುವೆ ಕರ್ನಾಟಕ ಸರ್ಕಾರವು ಯುದ್ಧ ಪೀಡಿತ ಪೂರ್ವ ಯುರೋಪಿಯನ್ ರಾಷ್ಟ್ರದಿಂದ ತನ್ನ ನಿವಾಸಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಅನುಕೂಲವಾಗುವಂತೆ ನೋಡಲ್ ಅಧಿಕಾರಿಯನ್ನು ನೇಮಿಸಿ ಆದೇಶ ಹೊರಡಿಸಿದೆ. ಉಕ್ರೇನ್ನಲ್ಲಿ ಸಿಲುಕಿರುವ ಕರ್ನಾಟಕದ ನಾಗರಿಕರನ್ನು ಆಯಾಯ ಸ್ಥಳಗಳಿಗೆ ಸುರಕ್ಷಿತವಾಗಿ ತಲುಪಿಸಲು ಅನುಕೂಲವಾಗುವಂತೆ ಕರ್ನಾಟಕ ಸರ್ಕಾರವು ನೋಡಲ್ ಅಧಿಕಾರಿಯನ್ನು ನೇಮಿಸಿದೆ. ನೋಡಲ್ ಕಚೇರಿಯು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಕೀವ್ ನಲ್ಲಿ ಭಾರತದ ರಾಯಭಾರಿ ಕಚೇರಿಯೊಂದಿಗೆ ಸಮನ್ವಯ ಸಾಧಿಸುತ್ತದೆ ಮತ್ತು ಉಕ್ರೇನ್ ನಲ್ಲಿ ಸಿಕ್ಕಿಬಿದ್ದಿರುವ ಜನರನ್ನು ಸ್ಥಳಾಂತರಿಸಲು […]