ಕಾರ್ಮಿಕ ಇಲಾಖೆ ವತಿಯಿಂದ ಜಿಲ್ಲಾ ಕಾರ್ಮಿಕರ ನೋಂದಣಿ ಕಾರ್ಯಕ್ರಮ

ಉಡುಪಿ: ಕಾರ್ಮಿಕ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ ಕಿರು ಸಾಲ ಸೌಲಭ್ಯ ಯೋಜನೆ, ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆ, ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಯೋಜನೆ ಹಾಗೂ ಇ-ಶ್ರಮ್ ಯೋಜನೆಯ ನೋಂದಣಿಯು ಆ.7 ರಂದು ಬಡಗುಬೆಟ್ಟು, ಚಿಟ್ಪಾಡಿ, ಕಸ್ತೂರ್ಬಾ ನಗರ ಮತ್ತು ಇಂದಿರಾನಗರ ವಾರ್ಡ್ನ ಕಾರ್ಮಿಕರಿಗೆ ಕುಕ್ಕಿಕಟ್ಟೆ ನಾರಾಯಣ ಗುರು ಸಭಾಭವನದಲ್ಲಿ, ಆ. 9 ರಂದು ಪೆರಂಪಳ್ಳಿ, ಗುಂಡಿಬೈಲು, ಕರಂಬಳ್ಳಿ ಹಾಗೂ ಕಡಿಯಾಳಿ ವಾರ್ಡ್ನ ಕಾರ್ಮಿಕರಿಗೆ ದೊಡ್ಡಣಗುಡ್ಡೆ […]