ಎಂ. ದಾನಿಶ್ ಅವರ “ಕಾಡಿಗೊಂದು ಕಿಟಕಿ” ಕಾದಂಬರಿ ಬಿಡುಗಡೆ

ಮಂಗಳೂರು: ಕಥೆಗಾರ ಕೇವಲ ಕಥೆಗಾರನಾದರೆ ಸಾಲದು. ಕಥೆಗೆ ತಕ್ಕುದಾದ ಪ್ರಾದೇಶಿಕ ಭಾಷೆ, ಸಂಸ್ಕøತಿಯನ್ನು ಅರಿತುಕೊಂಡು ಅದನ್ನು ತನ್ನ ಬರವಣಿಗೆಯಲ್ಲಿ ಮೈಗೂಡಿಸಿಕೊಳ್ಳುವುದು ಒಂದು ರೀತಿಯ ಕಲೆ ಎಂದು ಖ್ಯಾತ ಲೇಖಕ, ಸಾಹಿತಿ ಯೋಗೇಶ್ ಮಾಸ್ಟರ್ ತಿಳಿಸಿದರು. ಸಂವೇದನ ಪ್ರಕಾಶನ ಸಂಸ್ಥೆಯು ಪ್ರಕಟಿಸಿರುವ, ಯುವ ಲೇಖಕ ಎಂ. ದಾನೀಶ್ ರವರ ‘ಕಾಡಿಗೊಂದು ಕಿಟಕಿ’ ಕಾದಂಬರಿಯನ್ನು ಝೂಮ್ ಆ್ಯಪ್ ಮೂಲಕ ಆನ್ ಲೈನ್ ನಲ್ಲಿ ಬಿಡುಗಡೆ ಮಾಡಿ ಮಾತನಾಡಿದರು. ಕಥೆಯಲ್ಲಿ ಪಾತ್ರಗಳ ನಡುವಿನ ಮಾತುಗಾರಿಕೆ ಮತ್ತು ಆಹಾರಗಳ ವಿವರಣೆಯು ಲೇಖಕನ ಸೂಕ್ಷ್ಮ […]