ಮಧುಕರ ಶೆಟ್ಟಿಯವರಿಗೆ ಕೇವಲ ಶಬ್ದಗಳಿಂದ ಶ್ರದ್ದಾಂಜಲಿ ಅರ್ಪಿಸಲು ಸಾಧ್ಯವಿಲ್ಲ :  ಅಜಯ್ ಕುಮಾರ್ ಸಿಂಗ್

ಕುಂದಾಪುರ: ದಕ್ಷ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಮಧುಕರ ಶೆಟ್ಟಿಯವರಿಗೆ ಕೇವಲ ಶಬ್ದಗಳಿಂದ ಶ್ರದ್ದಾಂಜಲಿ ಅರ್ಪಿಸಲು ಸಾಧ್ಯವಿಲ್ಲ. ಅವರು ನನ್ನ ಹೃದಯಕ್ಕೆ ಹತ್ತಿರವಾಗಿದ್ದವರು. ದೇಶದ ಪೊಲೀಸ್ ವ್ಯವಸ್ಥೆಯ ಹೊಳೆಯುವ ನಕ್ಷತ್ರದಂತಿದ್ದರು, ಎಂದು ರಾಜ್ಯ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಅಜಯ್ ಕುಮಾರ್ ಸಿಂಗ್ ಹೇಳಿದರು. ಕುಂದಾಪುರ ಸಮೀಪದ ಅಂಕದಕಟ್ಟೆಯ ಸಹನಾ ಕನ್ವೆನ್ಶನ್ ಸೆಂಟರ್‌ನಲ್ಲಿ ಶುಕ್ರವಾರ ನಡೆದ ಡಾ.ಕೆ.ಮಧುಕರ ಶೆಟ್ಟಿ ಪ್ರಾರ್ಥನಾ ಸಭೆಯಲ್ಲಿ ಅವರು ಮಾತನಾಡಿದರು. ಮಧುಕರ ಶೆಟ್ಟರ ಸಾವು ನಿಗೂಢ:              […]