ಸಿಬಿಐ ಬಂಧಿತ ಮೂವರು ಅಧಿಕಾರಿಗಳು ಸೇರಿ 7 ರೈಲ್ವೆ ನೌಕರರ ಅಮಾನತು: ಒಡಿಶಾ ತ್ರಿವಳಿ ರೈಲು ಅಪಘಾತ ಕೇಸ್​

ಭುವನೇಶ್ವರ(ಒಡಿಶಾ) ತಪ್ಪಾದ ಸಿಗ್ನಲಿಂಗ್​ ಮತ್ತು ಸಿಬ್ಬಂದಿ ಅಚಾತುರ್ಯದಿಂದ ಅಪಘಾತಕ್ಕೆ ಕಾರಣವಾಗಿದ್ದ ಏಳು ಉದ್ಯೋಗಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಆಗ್ನೇಯ ರೈಲ್ವೆ (ಎಸ್‌ಇಆರ್) ಪ್ರಧಾನ ವ್ಯವಸ್ಥಾಪಕ ಅನಿಲ್ ಕುಮಾರ್ ಮಿಶ್ರಾ ಬುಧವಾರ ತಿಳಿಸಿದ್ದಾರೆ.ಜೂನ್ 2 ರಂದು 300 ಜನರನ್ನು ಬಲಿ ಪಡೆದ ಒಡಿಶಾದ ಬಾಲಾಸೋರ್​ ಜಿಲ್ಲೆಯ ಬಹನಾಗ ನಿಲ್ದಾಣದಲ್ಲಿ ನಡೆದ ತ್ರಿವಳಿ ರೈಲು ಅಪಘಾತ ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿತ ಮೂವರು ಸಿಬ್ಬಂದಿ ಸೇರಿ ಕನಿಷ್ಠ ಏಳು ರೈಲ್ವೆ ಉದ್ಯೋಗಿಗಳನ್ನು ಆಗ್ನೇಯ […]