ಸೆ 18 ರಂದು ಬನ್ನಂಜೆ ನಾರಾಯಣಗುರು ಸಭಾಭವನದಲ್ಲಿ ಓಣಂ ಆಚರಣೆ

ಉಡುಪಿ: ಕೇರಳ ಕಲ್ಚರಲ್ ಆಂಡ್ ಸೋಶಿಯಲ್ ಸೆಂಟರ್ ಉಡುಪಿ ಇದರ 29ನೇ ವಾರ್ಷಿಕೊತ್ಸವ ಮತ್ತು ಓಣಂ ಹಬ್ಬ ಆಚರಣೆಯು ಸೆಪ್ಟೆಂಬರ್ 18 ಭಾನುವಾರದಂದು ಬನ್ನಂಜೆಯ ನಾರಾಯಣಗುರು ಸಭಾಭವನದಲ್ಲಿ ನಡೆಯಲಿದೆ ಎಂದು ಓಣಂ ಹಬ್ಬ ಆಚರಣೆಯ ಕಮಿಟಿ ಅಧ್ಯಕ್ಷ ಟಿ ಎ ರವಿರಾಜನ್ ಹೇಳಿದರು. ಕೇರಳ ಕಲ್ಚರಲ್ ಆಂಡ್ ಸೋಶಿಯಲ್ ಸೆಂಟರ್ ಉಡುಪಿ ಇದರ 29ನೇ ವಾರ್ಷಿಕೊತ್ಸವ ಮತ್ತು ಓಣಂ ಹಬ್ಬ ಆಚರಣೆಯು ಸೆಪ್ಟೆಂಬರ್ 18 ಭಾನುವಾರದಂದು ಬನ್ನಂಜೆಯ ನಾರಾಯಣಗುರು ಸಭಾಭವನದಲ್ಲಿ ನಡೆಯಲಿದೆ ಕಾರ್ಯಕ್ರಮದ ಮೊದಲು ಈ ಸಾಲಿನ […]
ಫಾರ್ಚ್ಯೂನ್ ಆರೋಗ್ಯ ವಿಜ್ಞಾನ ಸಂಸ್ಥೆಯಲ್ಲಿ “ಆರಂಭಮ್ – 2022” ಓಣಂ ಸಾಂಸ್ಕೃತಿಕ ಕಾರ್ಯಕ್ರಮ

ಬ್ರಹ್ಮಾವರ: ಇಲ್ಲಿನ ಮಧುವನ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಫಾರ್ಚ್ಯೂನ್ ಆರೋಗ್ಯ ವಿಜ್ಞಾನಗಳ ಸಂಸ್ಥೆ ವತಿಯಿಂದ ಓಣಂ ಹಬ್ಬದ ಅಂಗವಾಗಿ “ಆರಂಭಮ್ – 2022” ಸಾಂಸ್ಕೃತಿಕ ಕಾರ್ಯಕ್ರಮ ಮಂಗಳವಾರದಂದು ಮದರ್ ಪ್ಯಾಲೇಸ್ ಆಡಿಟೋರಿಯಂನಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲೆ ಸ್ಮಿತಾ ಮಾತನಾಡಿ, ಓಣಂ ಎನ್ನುವುದು ಕೇರಳದಲ್ಲಿ ಚಕ್ರವರ್ತಿ ಬಲಿಯ ನೆನಪಿಗಾಗಿ ಆಚರಿಸುವ ಹಬ್ಬ. ಇದು ಕೇರಳದ ಸಂಸ್ಕೃತಿ, ಧಾರ್ಮಿಕತೆ ಮತ್ತು ಪರಂಪರೆಯನ್ನು ಬಿಂಬಿಸುವ ಈ ಹಬ್ಬಕ್ಕೆ ಬಹಳ ಮಹತ್ವ ಇದೆ. ಈ ಹಬ್ಬವನ್ನು ಆಚರಿಸುವ ಮೂಲಕ […]
ಕೇರಳದಲ್ಲಿಂದು ಸಂಭ್ರಮದ ಓಣಂ: ವಾಮನ-ಬಲಿಯ ನೆನಪಿನ ಕುರುಹು ಈ ಹಬ್ಬ

ಶ್ರಾವಣ ಮಾಸದ ಶ್ರವಣಾ ನಕ್ಷತ್ರದಂದು ಮಹಾವಿಷ್ಣು ವಾಮನರೂಪದಲ್ಲಿ ಅವತರಿಸಿ, ಇಂದ್ರ ಪದವಿಯಲ್ಲಿದ್ದ ಬಲಿ ಚಕ್ರವರ್ತಿಯ ವಿಶ್ವಜಿತ್ ಯಾಗದಲ್ಲಿ ಮೂರು ಹೆಜ್ಜೆ ಭೂದಾನ ಕೇಳಿ, ಬಲಿಯ ಅಹಂಕಾರದ ಅಂಧಕಾರವನ್ನು ಕಳೆದು ಜ್ಞಾನದ ದೀವಿಗೆಯನ್ನು ಬೆಳಗಿದ ದಿನದ ನೆನಪಿಗಾಗಿ ಕೇರಳದಲ್ಲಿ ಆಚರಿಸುವ ಹಬ್ಬವೆ ಓಣಂ. ಸಂಸ್ಕೃತದ ಶ್ರಾವಣ ಅಪಭ್ರಂಶವಾಗಿ ಓಣಂ ಎಂದಾಗಿದೆ. ಬಲಿಯನ್ನು ಭಾರತದಿಂದ ಹೊರಗೆ ಕಳುಹಿಸಿದ್ದರ ಕುರುಹಾಗಿ ಅಂದು ಬಲಿಯ ಕಡೆಯವರು ದೋಣಿಗಳ ಮೂಲಕ ಪಲಾಯನಗೊಂಡದ್ದನ್ನು ಈ ದಿನದಂದು ದೋಣಿ ಸ್ಪರ್ಧೆಗಳ ಮೂಲಕ ನೆನಪಿಸಿಕೊಳ್ಳಲಾಗುತ್ತದೆ. ಅವಿಭಜಿತ ದ.ಕ ಜಿಲ್ಲೆಯಲ್ಲಿ […]
ಓಣಂ ಹಬ್ಬ ಸಮಾಜವನ್ನು ಬೆಸೆಯುತ್ತದೆ: ಕೋಟ

ಉಡುಪಿ: ಓಣಂ ಕೇರಳಿಗರ ಅತ್ಯಂತ ವಿಶಿಷ್ಟ ಹಬ್ಬವಾಗಿದ್ದು, ಇದನ್ನು ಯಾವುದೇ ಜಾತಿ, ಮತ ಭೇದವಿಲ್ಲದೆ ಸಂಭ್ರಮದಿಂದ ಆಚರಿಸಲಾಗುತ್ತದೆ. ಓಣಂ ಹಬ್ಬ ಸಮಾಜವನ್ನು ಬೆಸೆಯುವ ಕೆಲಸ ಮಾಡುತ್ತದೆ ಎಂದು ಮೀನುಗಾರಿಕಾ ಹಾಗೂ ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕೇರಳ ಕಲ್ಚರಲ್ ಅಂಡ್ ಸೋಷಿಯಲ್ ಸೆಂಟರ್ನ 27ನೇ ವಾರ್ಷಿಕೋತ್ಸವದ ಅಂಗವಾಗಿ ಲಯನ್ಸ್ ಕ್ಲಬ್ ಸಹಭಾಗಿತ್ವದಲ್ಲಿ ಬನ್ನಂಜೆ ನಾರಾಯಣಗುರು ಸಭಾಭವನದಲ್ಲಿ ಭಾನುವಾರ ಏರ್ಪಡಿಸಿದ ಓಣಂ ಹಬ್ಬದ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾವು ದೀಪಾವಳಿ ಹಬ್ಬದ ಮೂಲಕ ಬಲಿಚಕ್ರವರ್ತಿಯನ್ನು […]