ಪ್ರಸಾದ ಶೆಣೈ ಅವರಿಗೆ ಪ್ರಜಾವಾಣಿ ದೀಪಾವಳಿ ಕಥಾಸ್ಪರ್ಧೆಯ 2025 ರ ದ್ವಿತೀಯ ಕಥಾ ಪ್ರಶಸ್ತಿ

ಬೆಂಗಳೂರು: ಪ್ರಜಾವಾಣಿ ಪತ್ರಿಕೆಯ ಪ್ರತಿಷ್ಠಿತ ದೀಪಾವಳಿ ಕಥಾ ಸ್ಪರ್ಧೆ 2025 ರ ಪ್ರಶಸ್ತಿಯ ಫಲಿತಾಂಶ ಪ್ರಕಟವಾಗಿದ್ದು ಕತೆಗಾರ ದಯಾನಂದ ಅವರು ಮೊದಲ ಪ್ರಶಸ್ತಿ ಪಡೆದರೆ, ಎರಡನೇ ಕಥಾ ಪ್ರಶಸ್ತಿಯನ್ನು ಕತೆಗಾರ, ಬರಹಗಾರರಾದ ಉಡುಪಿ ಜಿಲ್ಲೆಯ ಕಾರ್ಕಳದ ಪ್ರಸಾದ ಶೆಣೈ ಆರ್ ಕೆ ಅವರು ಪಡೆದುಕೊಂಡಿದ್ದಾರೆ. ಪ್ರಶಸ್ತಿಯು ನಗದು ಮತ್ತು ಪ್ರಶಸ್ತಿಪತ್ರವನ್ನು ಒಳಗೊಂಡಿದೆ. ಪ್ರಸಾದ್ ಶೆಣೈ ಅವರು ಉಡುಪಿXPRESS’ನ ಸಂಪಾದಕರಾಗಿ, ಕ್ರಿಯೇಟಿವ್ ಕಂಟೆಂಟ್ ಹೆಡ್ ಆಗಿ, ಉಪನ್ಯಾಸಕರಾಗಿಯೂ ಸಕ್ರೀಯರಾಗಿದ್ದಾರೆ. “ಲೂಲು ಟ್ರಾವೆಲ್ಸ್” “ಒಂದು ಕಾಡಿನ ಪುಷ್ಪಕ ವಿಮಾನ”, “ನೇರಳೆ […]

ಪ್ರಸಾದ್ ಶೆಣೈ ಅವರ “ನೇರಳೆ ಐಸ್ ಕ್ರೀಂ” ಕೃತಿ ವೀರಲೋಕ ಪ್ರಕಾಶನದಿಂದ ಅದ್ದೂರಿ ಬಿಡುಗಡೆ

ಬೆಂಗಳೂರು: ಯುವ ಕತೆಗಾರ, ಕನ್ನಡನಾಡಿನ ಪ್ರತಿಷ್ಠಿತ ಟೊಟೋ ಪ್ರಶಸ್ತಿ ಪುರಸ್ಕೃತ ಬರಹಗಾರ ಕಾರ್ಕಳದ ಪ್ರಸಾದ್ ಶೆಣೈ ಆರ್ ಕೆ ಅವರ ಮೂರನೇ ಕೃತಿ “ನೇರಳೆ ಐಸ್ ಕ್ರೀಂ” ಕಥಾ ಸಂಕಲನದ ಬಿಡುಗಡೆ ಕಾರ್ಯಕ್ರಮ ಸಾಹಿತ್ಯ ಯುಗಾದಿ ಭಾನುವಾರ ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಖ್ಯಾತ ಚಲನಚಿತ್ರ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ , ಕಾದಂಬರಿಗಾರ್ತಿ ಸಹನಾ ವಿಜಯ್ ಕುಮಾರ್, ವಿಮರ್ಶಕ ಬಸವರಾಜ್ ಸರಬದ, ಸಾಹಿತಿ ಡಾ.ಬೈರಮಂಗಲ ರಾಮೇಗೌಡ, ವೀರಲೋಕದ ಪ್ರತಿಷ್ಠಾನದ ವೀರಕಪುತ್ರ ಶ್ರೀನಿವಾಸ […]