ಮಂಗಳೂರಿನಲ್ಲಿ ಬಡಗುತಿಟ್ಟು ಯಕ್ಷಗಾನ ತರಬೇತಿ ಶಿಬಿರದ ಉದ್ಘಾಟನೆ

ಮಂಗಳೂರು: “ಯಕ್ಷಗಾನ ಕಲಾ ಶಿಕ್ಷಣವು ಮಕ್ಕಳ ಬಾಳಿನಲ್ಲಿ ಶಿಸ್ತು, ದೈಹಿಕ ಕ್ಷಮತೆ, ಮಾನಸಿಕ ದೃಢತೆ, ಸಾಂಸ್ಕೃತಿಕ ಸಂಸ್ಕಾರ, ಭಾಷೆ, ಭಾಷಾಶುದ್ಧಿ ಇತ್ಯಾದಿಗಳನ್ನು ತರುತ್ತದೆ. ಅವರ ಶೈಕ್ಷಣಿಕ ಪ್ರಗತಿಗೂ ಅದು ಪೂರಕ. ಕಲಿಯುವುದು, ಕಲಿಸುವುದು ಸುಲಭ. ಆದರೆ ತಿದ್ದುವುದು ಕಷ್ಟ. ಆದುದರಿಂದ ನಿಧಾನವಾದರೂ ಪರವಾಗಿಲ್ಲ, ತಪ್ಪಿಲ್ಲದೆ ಶುದ್ಧವಾಗಿ ಕಲಿಯುವುದು ಮುಖ್ಯ” ಎಂದು ಯಕ್ಷಗಾನ ಕಲಾವಿದ, ಸಂಘಟಕ, ಯಕ್ಷಗಾನ ಕಲಾರಂಗ (ರಿ ).ಉಡುಪಿ ಇದರ ಕಾರ್ಯದರ್ಶಿ ಶ್ರೀ ಮುರಲಿ ಕಡೇಕಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ಶ್ರೀ ಕಡೇಕಾರ್ ಅವರು ಯಕ್ಷಾಭಿನಯ ಬಳಗ, […]