ಕೊಟ್ಟರೆ ಸಿಎಂ ಹುದ್ದೆ ಕೊಡಿ, ಇಲ್ಲವಾದರೆ ನನಗೆ ಯಾವ ಹುದ್ದೆ ಬೇಡ; ಡಿ.ಕೆ. ಶಿವಕುಮಾರ್

ನವದೆಹಲಿ: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶವು ಬಹುಮತದ ಗೆಲುವು ದಾಖಲಿಸಿದ ಬಳಿಕ ಇದೀಗ ಮುಖ್ಯಮಂತ್ರಿ ಯಾರಾಗೋದು ಅನ್ನೋದೇ ದೊಡ್ಡ ಪ್ರಶ್ನೆಯಾಗಿದೆ. ಸಿಎಂ ಆಯ್ಕೆಯೇ ಹೈಕಮಾಂಡ್ ಗೆ ತಲೆನೋವುವಾಗಿದ್ದು, ಸಿಎಂ ಕುರ್ಚಿಗಾಗಿ ಪಟ್ಟು ಹಿಡಿದಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಜೊತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರು ನಿರಂತರ ಚರ್ಚೆ ನಡೆಸಿದ್ದಾರೆ. ಒಬ್ಬರಾದ ನಂತರ ಒಬ್ಬರಂತೆ ಚರ್ಚಿಸಿದ್ದಾರೆ. ಖರ್ಗೆ ಅವರು ಡಿಕೆಶಿ ಅವರೊಂದಿಗಿನ ಸಭೆ ನಡೆಸಿದ್ದು, ಇದೀಗ ಮಾಜಿ ಮುಖ್ಯಮಂತ್ರಿ […]