ಜಿಲ್ಲಾ ಕೇಂದ್ರಗಳಿಗೂ ಆಕ್ಸಿಜನ್ ಬಸ್ ಸೇವೆ ವಿಸ್ತರಣೆ

ಬೆಂಗಳೂರು: ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ. ವತಿಯಿಂದ ಪ್ರಾರಂಭಿಸಲಾದ ಆಕ್ಸಿಜನ್ ಬಸ್ ಸೇವೆಯು ಅತ್ಯಂತ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಸೇವಾ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ. ವತಿಯಿಂದ ಪ್ರಾರಂಭಿಸಲಾದ ಆಕ್ಸಿಜನ್ ಬಸ್ ಸೇವೆಯು ಅತ್ಯಂತ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಸೇವಾ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದೆ. ಇದರ ಅಂಗವಾಗಿ ಚಿಕ್ಕಮಗಳೂರಿನಲ್ಲಿಯೂ ಕೆಎಸ್ಆರ್ ಟಿಸಿಯು ಸ್ವಯಂ ಸೇವಾ ಸಂಸ್ಥೆಗಳ  ಸಹಭಾಗಿತ್ವದಲ್ಲಿ ನಾಳೆಯಿಂದ ಬಸ್ಸಿನಲ್ಲಿಯೇ ಆಕ್ಸಿಜನ್ ಘಟಕವನ್ನು ಪ್ರಾರಂಭಿಸಲು ಮುಂದಾಗಿದೆ ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. […]